ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಮಾ.5ರಿಂದ ಸ್ಥಗಿತಗೊಂಡಿದ್ದ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ಕಿತ್ತುಹೋಗಿದ್ದ ರಸ್ತೆಯ ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5ರಿಂದಮಾರ್ಚ್ 15ರ ವರೆಗೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಸದ್ಯ18 ಕಿ.ಮೀ ರಸ್ತೆಗೆ 5.34 ಕೋಟಿ ರು. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ ಸಂಸ್ಥೆ ಕಾಮಗಾರಿ ನಡೆಸಿದೆ.
ಆಗುಂಬೆಯಿಂದ ಹೆಬ್ರಿವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದವು. ಇದರಿಂದ ವಾಹನ ಸಂಚಾರಕ್ಕೆ ತೀವ್ರಆಡಚಣೆ ಉಂಟಾಗಿತ್ತು. ಅಲ್ಲದೆ ಆಗುಂಬೆ ಘಾಟ್ನಲ್ಲಿ ಅತಿ ಹೆಚ್ಚು ಮಳೆ ಬೀಳುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗುತ್ತದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist