ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಧುನಿಕ ಉದ್ಯಮಿಗಳಿಗೆ ಮಾದರಿ ಉದ್ಯಮ ಜಗತ್ತಿನ ನಾಯಕ ರತನ್ ಟಾಟಾ.

Twitter
Facebook
LinkedIn
WhatsApp
ಆಧುನಿಕ ಉದ್ಯಮಿಗಳಿಗೆ ಮಾದರಿ ಉದ್ಯಮ ಜಗತ್ತಿನ ನಾಯಕ ರತನ್ ಟಾಟಾ.

ರತನ್ ಟಾಟಾ ಟಾಟಾ ಸಮೂಹ ಸಂಸ್ಥೆಗಳ ಮಾಜಿ ಮುಖ್ಯಸ್ಥರು. ಈ ದೇಶ ಕಂಡ ಉದ್ಯಮದ ದೊಡ್ಡನಾಯಕ. ಅಪೂರ್ವ ವ್ಯಕ್ತಿತ್ವ ಹೊಂದಿರುವ ರತನ್ ಟಾಟಾ ಅವರನ್ನು ಅವರ ತಂದೆ ನಾವಲ್ ಟಾಟಾ ದತ್ತು ಮಗನಾಗಿ ಸ್ವೀಕರಿಸಿದರು.

ಟಾಟಾ ಸಮೂಹ ಸಂಸ್ಥೆಯನ್ನು ಎತ್ತರಕ್ಕೆ ಬೆಳೆಸಿದ ಈ ದಿಗ್ಗಜ ಇಂದಿನ ಆಧುನಿಕ ಉದ್ಯಮಿಗಳಿಗೆ ಒಂದು ಮಾದರಿಯಾಗಿದ್ದಾರೆ. ಹಲವಾರು ಆಸಕ್ತಿಕರ ಅಂಶಗಳಿಗೆ ರತನ್ ಟಾಟಾ ಸಾಕ್ಷಿಯಾಗಿದ್ದಾರೆ.

ಅವುಗಳಲ್ಲಿ ಒಂದು ನಾಯಿಗಳ ಬಗ್ಗೆ ಅವರಿಗಿರುವ ಪ್ರೀತಿ. ನಾಯಿಗಳನ್ನು ಬಹುವಾಗಿ ಪ್ರೀತಿಸುವ ರತನ್ ಟಾಟಾ ಅವುಗಳ ಬಗ್ಗೆ ವಿಶೇಷ ಆರೈಕೆ ಮಾಡುತ್ತಾರೆ. ರತನ್ ಟಾಟಾ ಅವರ ಪ್ರಥಮ ಉದ್ಯೋಗ ಟಾಟಾ ಸ್ಟೀಲ್ ನ ಮುಖಾಂತರ ನಡೆಯಿತು.

ರತನ್ ಟಾಟಾ ಅವಧಿಯಲ್ಲಿ ಟಾಟಾ ಸಂಸ್ಥೆ ಐತಿಹಾಸಿಕ ವಾಗಿ ಇತರ ಕಂಪನಿಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇದು ಒಂದು ಇತಿಹಾಸದಲ್ಲಿ ದಾಖಲಾಗುವ ಸಂಗತಿ. ರತನ್ ಟಾಟಾ ತನ್ನ ಮಾತುಗಳಿಗೆ ಬದ್ಧರಾಗಿರುವ ವ್ಯಕ್ತಿ. ಇಂತಹ ಅಪೂರ್ವ ವ್ಯಕ್ತಿತ್ವದ ವ್ಯಕ್ತಿಯನ್ನು ನಾವು ಉದ್ಯಮ ಜಗತ್ತಿನಲ್ಲಿ ಕಾಣುವುದು ಬಹು ಅಪರೂಪ.

ರತನ್ ಟಾಟಾ ಹಳೆಯ ಕಾರುಗಳನ್ನು ಸಂಗ್ರಹಿಸುವ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸಂಗ್ರಹದಲ್ಲಿ ಹಲವಾರು ಹಳೆ ಕಾರುಗಳಿವೆ. ಇನ್ನೊಂದು ಆಸಕ್ತಿಕರ ಸಂಗತಿಯೆಂದರೆ ರತನ್ ಟಾಟಾ ಕೌಶಲ್ಯ ಯುತ ಪೈಲಟ್ ಆಗಿದ್ದರು.

ಹೊಸ ಉದ್ಯಮಗಳನ್ನು ಪ್ರೋತ್ಸಾಹಿಸಿ ಹಾಗೂ ಅದನ್ನು ಬೆಳೆಸುವ ಬಹುದೊಡ್ಡ ಗುಣ ರತನ್ ಟಾಟಾ ಅವರಿಗೆ ಇದೆ. ಅವರು ಹೊಸ ಉದ್ಯಮಿಗಳನ್ನು ಪ್ರೋತ್ಸಾಹಿಸಿದ್ದಾರೆ. ಬೆಳೆಸಿದ್ದಾರೆ.
ಭಾರತ ಕಂಡ ಶ್ರೇಷ್ಠ ಉದ್ಯಮ ನಾಯಕರಲ್ಲಿ ರತನ್ ಟಾಟಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅಪ್ರತಿಮ ದೇಶಭಕ್ತ, ತನ್ನ ಕರ್ತವ್ಯಕ್ಕೆ ಸದಾ ಬದ್ಧರಾಗಿದ್ದ ರತನ್ ಟಾಟಾ ಈಗ ನಿವೃತ್ತಿಯ ಜೀವನವನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು