ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಧುನಿಕ ಟ್ರ್ಯಾಕ್ಟರ್ ಗಳ ಉತ್ಪಾದನೆಯಲ್ಲಿ ಛಾಪು ಮೂಡಿಸುತ್ತಿರುವ ಜಾನ್ ಡಿರಿ ಕಂಪನಿ

Twitter
Facebook
LinkedIn
WhatsApp
ಆಧುನಿಕ ಟ್ರ್ಯಾಕ್ಟರ್ ಗಳ ಉತ್ಪಾದನೆಯಲ್ಲಿ ಛಾಪು ಮೂಡಿಸುತ್ತಿರುವ ಜಾನ್ ಡಿರಿ ಕಂಪನಿ

ಭಾರತ ದೇಶದಲ್ಲಿ ಟ್ಯಾಕ್ಟರ್ ಉತ್ಪಾದನೆಯಲ್ಲಿ ಹಲವಾರು ಕಂಪೆನಿಗಳು ಕೆಲಸ ಮಾಡುತ್ತಿವೆ. ಅವುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಜಾನ್ ಡಿ ರಿ ಎಂಬ ಕಂಪನಿ ಆಧುನಿಕ ಟ್ಯಾಕ್ಟರ್ ಉತ್ಪಾದನೆಯಲ್ಲಿ ತನ್ನ ಛಾಪನ್ನು ಬೀರುತ್ತಿದೆ.

ಹೊಸ ತಂತ್ರಜ್ಞಾನದ ಆಧುನಿಕತೆ ಟ್ಯಾಕ್ಟರ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ ಕೀರ್ತಿ ಈ ಸಂಸ್ಥೆಗೆ ಸಲ್ಲುತ್ತದೆ. ಆಕರ್ಷಕವಾಗಿಯೂ ಹಾಗೂ ಶಕ್ತಿಶಾಲಿ ಯು ಆಗಿರುವ ಟ್ರ್ಯಾಕ್ಟರ್ ಗಳು ಆಧುನಿಕ ರೈತರ ಉಪಯೋಗಕ್ಕೆ ಉಪಯುಕ್ತವಾಗಿವೆ.

ವಾಟರ್ಲೂ ಲೋ ಬಾಯ್, ಮಾಡೆಲ್ ಡಿ, ಜಿಪಿ ಟ್ಯಾಕ್ಟರ್ ಮುಂತಾದ ಪ್ರಮುಖ ಟ್ಯಾಕ್ಟರ್ ಗಳನ್ನು ಭಾರತಕ್ಕೆ ಪರಿಚಯಿಸಿರುವ ಈ ಸಂಸ್ಥೆ ಆಧುನಿಕ ರೈತರ ಅನುಕೂಲಕ್ಕೆ ಮತ್ತು ಬೇಡಿಕೆಗೆ ತಕ್ಕಂತೆ ಟಾಕ್ಟರ್ ಗಳನ್ನು ರೂಪಿಸುತ್ತಿದೆ.

ಭಾರತದ ಕೃಷಿಯಲ್ಲಿ ಟಾಕ್ಟರುಗಳ ಮಹತ್ವ ಬಹಳಷ್ಟಿದೆ. ಬಹುತೇಕ ಕೃಷಿಕರು ಈ ವಾಹನಗಳನ್ನು ತಮ್ಮ ಕೃಷಿಯ ಭೂಮಿಯನ್ನು ಹದ ಮಾಡಲು ಹಾಗೂ ವಸ್ತುಗಳನ್ನು ಸಾಗಿಸಲು ಉಪಯೋಗಿಸುತ್ತಾರೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಕೃಷಿಕರ ಬೇಡಿಕೆಗೆ ಅನುಗುಣವಾಗಿ ಟ್ಯಾಕ್ಟರ್ ಗಳನ್ನು ರೂಪಿಸಿದೆ.

ಸಂಸ್ಥೆ ಸಂಶೋಧನ ವಿಭಾಗ ಈ ಕಾರ್ಯದಲ್ಲಿ ರೈತರೊಂದಿಗೆ ನಿರಂತರವಾದ ಸಂಪರ್ಕವನ್ನು ಇಟ್ಟುಕೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು