ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಧುನಿಕ ಟ್ರ್ಯಾಕ್ಟರ್ ಗಳ ಉತ್ಪಾದನೆಯಲ್ಲಿ ಛಾಪು ಮೂಡಿಸುತ್ತಿರುವ ಜಾನ್ ಡಿರಿ ಕಂಪನಿ

Twitter
Facebook
LinkedIn
WhatsApp
ಆಧುನಿಕ ಟ್ರ್ಯಾಕ್ಟರ್ ಗಳ ಉತ್ಪಾದನೆಯಲ್ಲಿ ಛಾಪು ಮೂಡಿಸುತ್ತಿರುವ ಜಾನ್ ಡಿರಿ ಕಂಪನಿ

ಭಾರತ ದೇಶದಲ್ಲಿ ಟ್ಯಾಕ್ಟರ್ ಉತ್ಪಾದನೆಯಲ್ಲಿ ಹಲವಾರು ಕಂಪೆನಿಗಳು ಕೆಲಸ ಮಾಡುತ್ತಿವೆ. ಅವುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಜಾನ್ ಡಿ ರಿ ಎಂಬ ಕಂಪನಿ ಆಧುನಿಕ ಟ್ಯಾಕ್ಟರ್ ಉತ್ಪಾದನೆಯಲ್ಲಿ ತನ್ನ ಛಾಪನ್ನು ಬೀರುತ್ತಿದೆ.

ಹೊಸ ತಂತ್ರಜ್ಞಾನದ ಆಧುನಿಕತೆ ಟ್ಯಾಕ್ಟರ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ ಕೀರ್ತಿ ಈ ಸಂಸ್ಥೆಗೆ ಸಲ್ಲುತ್ತದೆ. ಆಕರ್ಷಕವಾಗಿಯೂ ಹಾಗೂ ಶಕ್ತಿಶಾಲಿ ಯು ಆಗಿರುವ ಟ್ರ್ಯಾಕ್ಟರ್ ಗಳು ಆಧುನಿಕ ರೈತರ ಉಪಯೋಗಕ್ಕೆ ಉಪಯುಕ್ತವಾಗಿವೆ.

ವಾಟರ್ಲೂ ಲೋ ಬಾಯ್, ಮಾಡೆಲ್ ಡಿ, ಜಿಪಿ ಟ್ಯಾಕ್ಟರ್ ಮುಂತಾದ ಪ್ರಮುಖ ಟ್ಯಾಕ್ಟರ್ ಗಳನ್ನು ಭಾರತಕ್ಕೆ ಪರಿಚಯಿಸಿರುವ ಈ ಸಂಸ್ಥೆ ಆಧುನಿಕ ರೈತರ ಅನುಕೂಲಕ್ಕೆ ಮತ್ತು ಬೇಡಿಕೆಗೆ ತಕ್ಕಂತೆ ಟಾಕ್ಟರ್ ಗಳನ್ನು ರೂಪಿಸುತ್ತಿದೆ.

ಭಾರತದ ಕೃಷಿಯಲ್ಲಿ ಟಾಕ್ಟರುಗಳ ಮಹತ್ವ ಬಹಳಷ್ಟಿದೆ. ಬಹುತೇಕ ಕೃಷಿಕರು ಈ ವಾಹನಗಳನ್ನು ತಮ್ಮ ಕೃಷಿಯ ಭೂಮಿಯನ್ನು ಹದ ಮಾಡಲು ಹಾಗೂ ವಸ್ತುಗಳನ್ನು ಸಾಗಿಸಲು ಉಪಯೋಗಿಸುತ್ತಾರೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಕೃಷಿಕರ ಬೇಡಿಕೆಗೆ ಅನುಗುಣವಾಗಿ ಟ್ಯಾಕ್ಟರ್ ಗಳನ್ನು ರೂಪಿಸಿದೆ.

ಸಂಸ್ಥೆ ಸಂಶೋಧನ ವಿಭಾಗ ಈ ಕಾರ್ಯದಲ್ಲಿ ರೈತರೊಂದಿಗೆ ನಿರಂತರವಾದ ಸಂಪರ್ಕವನ್ನು ಇಟ್ಟುಕೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು