ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ದುರ್ಗಾರಾವ್ ಅವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಲಬ್ಬರ್ತಿ ಮೂಲದವರಾಗಿದ್ದು, 10 ವರ್ಷಗಳ ಹಿಂದೆ ಜೀವನೋಪಾಯ ಅರಸಿ ರಾಜಮಹೇಂದ್ರವರಂಗೆ ಬಂದಿದ್ದರು. ಆರು ವರ್ಷಗಳ ಹಿಂದೆ ರಮ್ಯಾ ಲಕ್ಷ್ಮಿಯನ್ನು ಮದುವೆಯಾಗಿದ್ದರು. ದಂಪತಿಗೆ ನಾಗ ಸಾಯಿ (4)ಮತ್ತು ಲಿಕಿತಾ ಶ್ರೀ( 2 )ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು ಕುಟುಂಬವು ರಾಜಮಹೇಂದ್ರವರಂನ ಶಾಂತಿ ನಗರದಲ್ಲಿ ನೆಲೆಸಿತ್ತು.
ದುರ್ಗಾರಾವ್ ಪೈಂಟರ್ ಆಗಿದ್ದು, ಅವರ ಪತ್ನಿ ರಮ್ಯಾ ಲಕ್ಷ್ಮಿ ಟೈಲರ್ ಆಗಿದ್ದರು. ಹಣಕಾಸಿನ ಸಮಸ್ಯೆಯ ಹಿನಲೆಯಲ್ಲಿ ದಂಪತಿಗಳು ಎರಡು ಆನ್ಲೈನ್ ಸಾಲದ ಅಪ್ಲಿಕೇಶನ್ ನಿಂದ ಸಾಲ ಪಡೆದಿದ್ದರು. ಸಕಾಲದಲ್ಲಿ ಸಾಲ ಮರುಪಾವತಿ ಮಾಡದ ಕಾರಣ ಏಜೆಂಟ್ ಕಿರುಕುಳ ನೀಡಲಾರಂಭಿಸಿದರು. ದಂಪತಿಗಳು ಸಾಲದ ಮೊತ್ತದ ಸ್ವಲ್ಪ ಭಾಗ ಮರುಪಾವತಿಸಿದರೂ ಸಾಲ ತೀರಿಸಲು ಆಗಿರಲಿಲ್ಲ
ಆನ್ಲೈನ್ ಸಾಲದ ಅಪ್ಲಿಕೇಶನ್ ಕಂಪನಿಯು ದಂಪತಿಗಳಿಂದ ಹೆಚ್ಚಿನ ಹಣವನ್ನು ಬೇಡಿಕೆಯಿಡಲು ಪ್ರಾರಂಭಿಸಿದಲ್ಲದೇ , ರಮ್ಯಾ ಲಕ್ಷ್ಮಿ ಅವರ ಅಶ್ಲೀಲ ಹಾಗೂ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.
ದುರ್ಗಾರಾವ್ ಅವರು 10 ದಿನಗಳ ಹಿಂದೆ ಡೆಲಿವರಿ ಬಾಯ್ ಆಗಿಯೂ ಕೆಲಸವನ್ನು ಮಾಡಿ ಹೆಚ್ಚುವರಿ ಹಣ ಗಳಿಸಲು ಯತ್ನಿಸಿದ್ದಾರೆ. ಆದರೆ ಈ ಮಧ್ಯೆ, ಆನ್ಲೈನ್ ಸಾಲದ ಆ್ಯಪ್ ಕಂಪನಿಯು ರಮ್ಯಾ ಲಕ್ಷ್ಮಿಗೆ ಬೆದರಿಕೆದ್ದು ಮಾರ್ಫ್ ಮಾಡಿದ ಚಿತ್ರವನ್ನು ವಾಟ್ಸಾಪ್ ಮೂಲಕ ಕಳುಹಿಸಿದೆ. ಎರಡು ದಿನಗಳಲ್ಲಿ ಸಂಪೂರ್ಣ ಸಾಲದ ಮೊತ್ತವನ್ನು ಮರುಪಾವತಿಸಲು ವಿಫಲವಾದರೆ ಶೀಘ್ರದಲ್ಲೇ ಆಕೆಯ ಮಾರ್ಫ್ ಮಾಡಿದ ಅಶ್ಲೀಲ ಪೋಟೋ ಆನ್ಲೈನ್ನಲ್ಲಿ ಪೋಸ್ಟ್ ಮಾಡುವುದಾಗಿ ಕಂಪನಿಯು ದಂಪತಿಗಳಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಇದರಿಂದ ಹೆದರಿದ ದಂಪತಿ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ಟೂರಿಗೆ ಪ್ರಯಾಣ ಬೆಳೆಸಿ ಹೋಟೇಲ್ ಕೊಠಡಿ ಬುಕ್ ಮಾಡಿ , ಸಂಬಂಧಿಕರಿಗೆ ಕರೆ ಮಾಡಿ ನಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಖ್ಯಮಂತ್ರಿ ಜಗನ್ ಮೋಹನ್ ಅವರು ಪೂರ್ವ ಗೋದಾವರಿ ಜಿಲ್ಲಾಧಿಕಾರಿ ಮಾಧವಿ ಲತಾ ಅವರಿಗೆ ನಿರ್ದೇಶನ ಮಾಡಿ, ತಲಾ ಐದು ಲಕ್ಷ ರೂಪಾಯಿಯನ್ನು ಸಂತ್ರಸ್ತರ ಮಕ್ಕಳಿಗೆ ಹಣಕಾಸು ನೆರವು ನೀಡುವಂತೆ ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?