ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು: ನಾನು ಕೃಷಿಕರ, ಮಹಿಳೆಯರ ಪರವಾಗಿ ಕೆಲಸಮಾಡಲು ಕಟಿ ಬದ್ಧನಾಗಿದ್ದೇನೆ. ನನ್ನನ್ನು ಆಯ್ಕೆ ಮಾಡಿ ಸಹಕಾರ ಕ್ಷೇತ್ರವನ್ನು ಪ್ರತಿನಿಧಿಸಲು ಅವಕಾಶ ಮಾಡಿಕೊಡಿ ಎಂದು ವಿಧಾನಪರಿಷತ್ ಅಭ್ಯರ್ಥಿ ಎಂ ಎನ್ ರಾಜೇಂದ್ರ ಕುಮಾರ್ ನುಡಿದಿದ್ದಾರೆ.
ಮಂಗಳೂರಿನಲ್ಲಿ ತನ್ನ ಕಚೇರಿಯನ್ನು ಆರಂಭಿಸಿ ಮಾತನಾಡಿದ ಅವರು ಸಹಕಾರ ಕ್ಷೇತ್ರಕ್ಕೆ ಈ ಮೊದಲೇ ಪ್ರಾತಿನಿಧ್ಯ ಸಿಗಬೇಕಾಗಿತ್ತು. ಆದರೆ ಸಿಕ್ಕಿಲ್ಲ. ಈ ಅಂಶವನ್ನು ಪರಿಗಣಿಸಿ ನಾನು ಈ ಬಾರಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ನುಡಿದಿದ್ದಾರೆ.
ಮಂಗಳೂರಿನಲ್ಲಿ ತನ್ನ ಚುನಾವಣೆ ಕಚೇರಿಯನ್ನು ಆರಂಭಿಸಿದ ಎಂ ಎನ್ ರಾಜೇಂದ್ರ ಕುಮಾರ್ ಸಹಸ್ರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?