ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಮತ್ತು ಇತರ ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದು, 80 ವರ್ಷದ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು.
ಅವರು ಆಸ್ಕರ್ ಫರ್ನಾಂಡಿಸ್ ಅವರ ಹೆಂಡತಿಯನ್ನೂ ಭೇಟಿಯಾದರು ಮತ್ತು ಸ್ವಲ್ಪ ಸಮಯದವರೆಗೆ ಅವರೊಂದಿಗೆ ಮಾತನಾಡಿದರು.ಆಸ್ಕರ್ ಫರ್ನಾಂಡಿಸ್ ಅವರ ಮನೆಯಲ್ಲಿ ಯೋಗಾಭ್ಯಾಸ ಮಾಡುವಾಗ ತಲೆಗೆ ಪೆಟ್ಟಾಗಿದ್ದರಿಂದ ಅವರನ್ನು ಇಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ತೀವ್ರ ನಿಗಾ ಘಟಕದಲ್ಲಿರುವ 80 ವರ್ಷದ ಆಸ್ಕರ್ ಪರ್ನಾಂಡಿಸ್ ರವರನ್ನು ನೋಡಿಕೊಳ್ಳಲು ಆಸ್ಕರ್ ಅವರ ಪತ್ನಿ, ಮಗ ಮತ್ತು ಮಗಳು ಸಂಬಂಧಿಕರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ರಾಷ್ಟ್ರಮಟ್ಟದ ನಾಯಕರು ಆಸ್ಕರ್ ಅವರ ಕುಟುಂಬದವರನ್ನು ದೂರವಾಣಿಯಲ್ಲಿ ಕರೆಮಾಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದುಕೊಂಡರು ಮತ್ತು ಅವರಿಗೆ ಶುಭ ಹಾರೈಸಿದರು. ಜುಲೈ 20 ರ ಬುಧವಾರ ಎಂ ಬಿ ಪಾಟೀಲ್ ಮತ್ತು ಎಚ್ ಕೆ ಪಾಟೀಲ್ ಅವರಂತಹ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?