ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ತಿಗಾಗಿ 88 ವರ್ಷದ ತಾಯಿ ಹತ್ಯೆಗೆ ಯತ್ನಿಸಿದ 65 ವರ್ಷದ ನಿವೃತ್ತ ಸೇನಾಧಿಕಾರಿ ಬಂಧನ

Twitter
Facebook
LinkedIn
WhatsApp
ಆಸ್ತಿಗಾಗಿ 88 ವರ್ಷದ ತಾಯಿ ಹತ್ಯೆಗೆ ಯತ್ನಿಸಿದ 65 ವರ್ಷದ ನಿವೃತ್ತ ಸೇನಾಧಿಕಾರಿ ಬಂಧನ

ಬೆಂಗಳೂರು: ಆಸ್ತಿ ವಿಚಾರವಾಗಿ 88 ವರ್ಷದ ತಾಯಿಯನ್ನು ಆಕೆಯ ಮನೆಯಲ್ಲಿಯೇ ಹತ್ಯೆ ಮಾಡಲು ಯತ್ನಿಸಿದ 65 ವರ್ಷದ ವ್ಯಕ್ತಿಯನ್ನು ಆರ್‌ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ, ಕ್ಯಾಥರೀನ್ ಡಿ’ಕ್ರೂಜ್ ಅವರಿಗೆ ನಾಲ್ಕು ಮಕ್ಕಳು. ಅವರಲ್ಲಿ ಇಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ, ಒಬ್ಬ ಅವಿವಾಹಿತ ಮಗಳು ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಆರೋಪಿ ಜಾನ್ ಡಿಕ್ರೂಜ್ ಎಲ್ಲರಿಗೂ ಹಿರಿಯನಾಗಿದ್ದಾನೆ. ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಮಾಡಿ ಕೊಟ್ಟರೂ, ದಾಹ ತೀರದ ಮಗ ವಯಸ್ಸಾದ ತಾಯಿಯ ಉಸಿರು ನಿಲ್ಲಿಸಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಆರ್​ಟಿ ನಗರದ 2ನೇ ಬ್ಲಾಕ್​ನಲ್ಲಿ ನಡೆದಿದೆ.

ಕ್ಯಾಥರಿನ್ ಡಿ ಕ್ರೂಸ್ (88) ನತದೃಷ್ಟ ತಾಯಿ. ಮಗ ಜಾನ್ ಡಿ ಕ್ರೂಸ್ (65)ರನ್ನು ಆರ್.ಟಿ. ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊದಲನೆಯವರಾದ ಜಾನ್ ಡಿ ಕ್ರೂಸ್ ಹೆಸರಿಗೆ ಆಸ್ತಿ ಬರೆದುಕೊಟ್ಟಿದ್ದರೂ ಸಹ ತಾಯಿಯೊಂದಿಗೆ ನಿತ್ಯ ಗಲಾಟೆ ಮಾಡುತ್ತಿದ್ದರು ಎನ್ನಲಾಗ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ನಾಲ್ಕು ವರ್ಷಗಳ ಹಿಂದೆಯೇ ಅನಾರೋಗ್ಯಕ್ಕೆ ತುತ್ತಾತ ಕ್ಯಾಥರಿನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮನೆಗೆ ಬಂದಾಗ ಆಕೆಯ ನೋಡಿಕೊಳ್ಳಲು ಅಮೆರಿಕದಲ್ಲಿರುವ ಪುತ್ರ ಕೇರ್‌ ಟೇಕರ್‌ವೊಬ್ಬರನ್ನು ನೇಮಿಸಿದ್ದರು. ನಿತ್ಯ ಕೇರ್‌ ಟೇಕರ್‌ ಬಂದು ನೋಡಿಕೊಳ್ಳುತ್ತಿದ್ದರು. ಆದರೆ, ಆರೋಪಿ ತಾಯಿಗೆ ಅಳವಡಿಸಿದ್ದ ಕೃತಕ ಉಸಿರಾಟ ಆಕ್ಸಿಜನ್‌ ಮಾಸ್ಕ್ ತೆಗೆದು ಹತ್ಯೆಗೆ ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಕೇರ್‌ ಟೇಕರ್‌, ಪ್ರಶ್ನಿಸಿದ್ದಾರೆ. ಆಗ ಆರೋಪಿ ಆಕೆ ಸಾಯಲಿ ಎಂದು ಆಕ್ಸಿಜನ್‌ ಮಾಸ್ಕ್ ತೆಗೆದರೆ, ನೀವು ಹಾಕುತ್ತಿದ್ದಿರಾ ಎಂದೆಲ್ಲ ಪ್ರಶ್ನಿಸಿದ್ದಾನೆ.

ಹೀಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ 2019 ಡಿಸೆಂಬರ್‌ನಲ್ಲಿಯೂ ಇದೇ ರೀತಿ ತಾಯಿಯ ಕೊಲೆಗೆ ಯತ್ನಿಸಿದ್ದ. ಕೂಡಲೇ ಎಚ್ಚೆತ್ತ ಕೇರ್ ಟೇಕರ್ ಪೊಲೀಸರಿಗೆ ಕರೆ ಮಾಡಿದ್ದಿರಂದ ಸ್ಥಳಕ್ಕೆ ಬಂದ ಆರ್​​ ಟಿ ನಗರ ಪೊಲೀಸರು ವೃದ್ಧೆ ಕ್ಯಾಥರೀನ್​​ರನ್ನು ರಕ್ಷಿಸಿದ್ದಾರೆ. ಕೇರ್ ಟೇಕರ್ ದೂರಿನ ಮೇರೆಗೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿಯನ್ನೇ ಕೊಲೆ ಮಾಡಲು ಮುಂದಾಗಿದ್ದ ಮಗನನ್ನು ಬಂಧಿಸಿದ್ದಾರೆ.

ಆತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾನ್ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ