ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ತಿ ಕೊಡಲ್ಲ ಎಂದಿದ್ದಕ್ಕೆ ಮಗ, ಸೊಸೆ ಸೇರಿ ತಾಯಿಗೆ ಬೆಂಕಿ ಹಚ್ಚಿದ್ರು

Twitter
Facebook
LinkedIn
WhatsApp
ಆಸ್ತಿ ಕೊಡಲ್ಲ ಎಂದಿದ್ದಕ್ಕೆ ಮಗ, ಸೊಸೆ ಸೇರಿ ತಾಯಿಗೆ ಬೆಂಕಿ ಹಚ್ಚಿದ್ರು

ಚೆನ್ನೈ: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಹಿಳೆಯೊಬ್ಬಳನ್ನು ಆಕೆಯ ಮಗ (Son) ಹಾಗೂ ಸೊಸೆ (Daughter In Law) ಸೇರಿ ಹತ್ಯೆಗೈದ ಘಟನೆ ತಮಿಳುನಾಡಿನ (Tamil Nadu) ತಿರುನೆಲ್ವೇಲಿಯಲ್ಲಿ ನಡೆದಿದೆ.

ಎಸ್. ಅಣ್ಣಾಮಲೈ (47) ಮತ್ತು ಪತ್ನಿ ಎ. ಅನಿತಾ (42) ಸೇರಿ ಎಸ್. ಅರಸಮ್ಮಲ್ (70) ಅನ್ನು ಹತ್ಯೆ ಮಾಡಿದ್ದಾರೆ.  ಅರಸಮ್ಮಲ್ ತನ್ನ ಪತಿ ತೀರಿಕೊಂಡ ನಂತರ ತಿರುನಲ್ವೇಲಿಯ ಕೆಟಿಸಿ ನಗರದಲ್ಲಿನ ಮನೆಯಲ್ಲಿ ತನ್ನ ಮಗ ಹಾಗೂ ಸೊಸೆಯೊಂದಿಗೆ ವಾಸವಿದ್ದಳು. ಆದರೆ ಅರಸಮ್ಮಲ್ ಹಾಗೂ ಆಕೆಯ ಸೊಸೆ ಅನಿತಾ ನಡುವಿನ ಸಂಬಂಧ ಚೆನ್ನಾಗಿರಲಿಲ್ಲ. ಆಗಾಗ ಇವರಿಬ್ಬರ ಮಧ್ಯೆ ಜಗಳವಾಗುತ್ತಿತ್ತು.

crime

ಅಷ್ಟೇ ಅಲ್ಲದೇ ಅರಸಮ್ಮಲ್‌ನ ಜೊತೆ ಆಕೆಯ ಮಗ ಅಣ್ಣಾಮಲೈ ಕೂಡ ಆಸ್ತಿಯನ್ನು (Property) ತನ್ನ ಹೆಸರಿಗೆ ನೋಂದಣಿ ಮಾಡಬೇಕೆಂದು ಜಗಳವಾಡುತ್ತಿದ್ದನು. ಆದರೆ ಅರಸಮ್ಮಲ್‌ಳಿಗೆ ಹಾಗೆ ಮಾಡಲು ಮನಸಿರಲಿಲ್ಲ. ಇದೇ ವಿಷಯಕ್ಕೆ ಅನಿತಾ ಹಾಗೂ ಅರಸಮ್ಮಲ್ ನಡುವೆ ಜಗಳವಾಗಿತ್ತು. ಈ ವೇಳೆ ಅರಸಮ್ಮಲ್‌ ಅನ್ನು ಅನಿತಾ ತಳ್ಳಿದ್ದಾಳೆ. ಈ ವೇಳೆ ಅರಸಮ್ಮಲ್‌ ಪ್ರಜ್ಞೆ ತಪ್ಪಿದ್ದಾಳೆ. 

POLICE JEEP

ಇದಾದ ನಂತರ ಅನಿತಾ ಹಾಗೂ ಅಣ್ಣಾಮಲೈ ಸೇರಿ ಅರಸಮ್ಮಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿದ್ದಾರೆ. ಆದರೆ ಅನುಮಾನಗೊಂಡ ಪೊಲೀಸರು ಹೆಚ್ಚಿನ ವಿಚಾರ ನಡೆಸಿದಾಗ ಘಟನೆಗೆ ನಿಜವಾದ ಕಾರಣ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ