ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಪತ್ರೆಗೆ ಹೋಗಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು!

Twitter
Facebook
LinkedIn
WhatsApp
ಆಸ್ಪತ್ರೆಗೆ ಹೋಗಲು ರಸ್ತೆ ಇಲ್ಲದೇ ನವಜಾತ ಅವಳಿ ಶಿಶುಗಳು ತಾಯಿ ಮಡಿಲಲ್ಲೇ ಸಾವು!

ಮುಂಬೈ: ಆಸ್ಪತ್ರೆಗೆ ಸಾಗಿಸಲು ರಸ್ತೆ ಇಲ್ಲದ ಕಾರಣ ಅವಧಿಪೂರ್ವ ಜನಿಸಿದ ನವಜಾತ ಅವಳಿ ಶಿಶುಗಳು ತಾಯಿಯ ಮಡಿಲಿನಲ್ಲಿಯೇ ಸಾವನ್ನಪ್ಪಿರುವ ಹೃದಯವಿದ್ರಾಯಕ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನು ತಾತ್ಕಾಲಿಕ ಸ್ಟ್ರೆಚರ್‍ನಲ್ಲಿ ಸಮೀಪದ ಆಸ್ಪತ್ರೆಗೆ ಸಾಗಿಸುತ್ತಿರುವುದನ್ನು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹೆರಿಗೆ ನಂತರ ಭಾರೀ ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಕುಟುಂಬಸ್ಥರು ಸುಮಾರು 3 ಕಿ.ಮೀವರೆಗೆ ಕಲ್ಲು, ಮಣ್ಣು ಹಾಗೂ ಇಳಿಜಾರು ಪ್ರದೇಶಗಳಲ್ಲಿ ಹೊತ್ತು ಸಾಗಿಸಿದರು.

ಪಾಲ್ಘರ್ ಜಿಲ್ಲೆಯ ಮೊಖಾಡಾ ತಹಸಿಲ್ ನಿವಾಸಿಯಾಗಿರುವ ವಂದನಾ ಬುಧರ್ ತಮ್ಮ ಮನೆಯಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಏಳು ತಿಂಗಳ ಗರ್ಭಾವಸ್ಥೆಯಲ್ಲಿಯೇ ಅಕಾಲಿಕವಾಗಿ ಜನಿಸಿದ ಅವಳಿ ಶಿಶುಗಳು ದುರ್ಬಲವಾಗಿದ್ದವು. ಅಲ್ಲದೇ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೇ ಇರುವುದರಿಂದ ಅವಳಿ ಶಿಶುಗಳು ತಾಯಿಯ ಕಣ್ಣೇದುರೆ ಎದುರೇ ಪ್ರಾಣಬಿಟ್ಟಿದೆ.
ಈ ನಡುವೆ ಭಾರೀ ರಕ್ತಸ್ರಾವವಾಗುತ್ತಿದ್ದರಿಂದ ಮಹಿಳೆಯ ಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದಂತೆ, ಕುಟುಂಬಸ್ಥರು ಹಗ್ಗ, ಬೆಡ್‍ಶೀಟ್ ಮತ್ತು ಮರದ ತುಂಡನ್ನು ಬಳಸಿ ತಾತ್ಕಾಲಿಕ ಸ್ಟ್ರೆಚರ್ ಸಿದ್ಧಪಡಿಸಿ ಮಹಿಳೆಯನ್ನು ಹೊತ್ತುಕೊಂಡು ಆಸ್ಪತ್ರೆಯ ದಾರಿಯತ್ತ ಹೊರಟಿದ್ದರು. ಈಗಾಗಲೇ ಮಗುವನ್ನು ಕಳೆದುಕೊಂಡಿದ್ದು, ತಾಯಿಯನ್ನಾದರೂ ಉಳಿಸಬೇಕು ಎಂದು ನಿರ್ಧರಿಸಿ ಇಳಿಜಾರು ಪ್ರದೇಶಗಳಲ್ಲಿ ನಿಧಾನವಾಗಿ ಸಾಗುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೀಗ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಂಬಮಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಚಿತ್ರಾ ಕಿಶೋರ್ ಅವರು, ರಾಜ್ಯದ ಹಲವೆಡೆ ರಸ್ತೆಗಳು ಇಲ್ಲದೇ ಇರುವುದರಿಂದ ಇಂತಹ ಹಲವಾರ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ