ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆ್ಯಕ್ಟಿವ್ ಆಗಿದೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್- ಸ್ವಲ್ಪ ಯಾಮಾರಿದ್ರೂ ಚಿನ್ನಾಭರಣ ನಾಪತ್ತೆ

Twitter
Facebook
LinkedIn
WhatsApp
ಆ್ಯಕ್ಟಿವ್ ಆಗಿದೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್- ಸ್ವಲ್ಪ ಯಾಮಾರಿದ್ರೂ ಚಿನ್ನಾಭರಣ ನಾಪತ್ತೆ
 

ಬೆಂಗಳೂರು:- ಇವರಿಗೆ ಕಲ್ಯಾಣ ಮಂಟಪಗಳೆ ಟಾರ್ಗೆಟ್. ಮದುವೆ ಛತ್ರಗಳಿಗೆ ಸೈಲೆಂಟ್ ಆಗಿ ಹೋಗುವುದು, ವಧು- ವರರ ರೂಮ್ ಗಳಿಗೆ ಲಗ್ಗೆ ಇಡುವುದು, ಯಾಮಾರಿಸಿ ಚಿನ್ನಾಭರಣ ದೋಚಿ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗುವುದು. ಇದೇ ಇವರ ಪ್ರೊಫೆಷನಲ್. ಇವರೆ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್.

ಈ ಗ್ಯಾಂಗ್ ಹೆಸರೆ ಬಹಳ ವಿಚಿತ್ರವಾಗಿದೆ. ಮೊದಲು ಈ ಗ್ಯಾಂಗ್ ಬಗ್ಗೆ ಹೇಳುತ್ತಲೇ ಕೇಳಿ.ಮಧ್ಯಪ್ರದೇಶದ ಕಾಡಿಯಾ ಸಾನ್ಸಿ ಎಂಬ ಊರಿನಲ್ಲಿ ಚಿಕ್ಕ ವಯಸ್ಸಿನಿಂದಲೆ ಮಕ್ಕಳಿಗೆ ಕಳ್ಳತನದ ಬಗ್ಗೆ ಟ್ರೈನಿಂಗ್ ಕೊಡಲಾಗುತ್ತದೆ.

 

ಬಡ ಮಕ್ಕಳನ್ನು ಖರೀದಿಸಿ ಅವರಿಗೆ ನಿಪುಣತೆಯಿಂದ ಕಳ್ಳತನ ಮಾಡುವ ಬಗ್ಗೆ ತರಭೇತಿ ನೀಡಲಾಗುತ್ತದೆ. ಈ ಗ್ಯಾಂಗ್ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ಕಳ್ಳತನ ಮಾಡುತ್ತದೆ.

ಇಂತಹ ಚಾಲಾಕಿ ಗ್ಯಾಂಗ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತನ್ನ ಕೈಚಳಕ ತೋರಿಸಿದೆ. ಕಲ್ಯಾಣ ಮಂಟಪದಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಐನಾತಿ ಕಾಡಿಯಾ ಸಾನ್ಸಿ ಗ್ಯಾಂಗ್ ನ್ನು ಕೆಂಗೇರಿ ಪೋಲಿಸರು ಬಂಧಿಸಿದ್ದಾರೆ.

ಈ ಗ್ಯಾಂಗ್ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಬೇರೆ ಬೇರೆ ನಗರಗಳಲ್ಲಿ ಕೂಡ ಆ್ಯಕ್ಟಿವ್ ಆಗಿನ ಎನ್ನಲಾಗಿದೆ. ನೀವು ಎಚ್ಚರಿಕೆಯಿಂದ ಇರಬೇಕಷ್ಟೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ