ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ.

Twitter
Facebook
LinkedIn
WhatsApp
ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ.

ಒಟ್ಟಾವಾ: ಭಾರತದಿಂದ ಕೆನಡಾ ತೆರಳುವ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು 2021ರ ಆಗಸ್ಟ್ 21ರವರೆಗೆ ನಿಷೇಧಿಸಲಾಗಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಘೋಷಿಸಿದೆ. ಹೀಗಾಗಿ ಭಾರತದಿಂದ ಕೆನಡಾಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿರುವ ಪ್ರಯಾಣಿಕರು ಇನ್ನೂ ಒಂದು ತಿಂಗಳು ಕಾಯಬೇಕಾಗುತ್ತದೆ.

ಭಾರತ ಮತ್ತು ಕೆನಡಾ ನಡುವಿನ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಪುನಾರಂಭಿಸಲು ಇತ್ತೀಚೆಗಷ್ಟೇ ಕೆನಡಾ ಹಾಗೂ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಏರ್ ಇಂಡಿಯಾ ಟೊರೊಂಟೊ ಪ್ರತಿನಿಧಿಯನ್ನು ಭೇಟಿ ಮಾಡಿದ್ದರು. ಜೊತೆಗೆ ಉಭಯ ರಾಷ್ಟ್ರಗಳ ನಡುವೆ ವಿಮಾನಯಾನಗಳನ್ನು ಪುನಾರಂಭಿಸುವುದು ಮುಖ್ಯವಾಗಿದೆ. ಅದರಲ್ಲಿಯೂ ಕಾಲೇಜುಗಳನ್ನು ಪುನಃ ತೆರೆಯುವ ದೃಷ್ಟಿಯಿಂದ ವಿಮಾನ ಹಾರಾಟವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದರು.
ಭಾರತ ಹೊರತುಪಡಿಸಿ ಉಳಿದ ಅಂತರಾಷ್ಟ್ರಿಯ ಪ್ರಯಾಣಿಕರು ಲಸಿಕೆ ಪಡೆದು ಕೆನಡಾ ಆಗಮಿಸಬಹುದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು