ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆ.7ರಿಂದ ಹಾರಲಿದೆ ಆಕಾಶ್‌ ಏರ್‌ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು

Twitter
Facebook
LinkedIn
WhatsApp
ಆ.7ರಿಂದ ಹಾರಲಿದೆ ಆಕಾಶ್‌ ಏರ್‌ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು

ನವದೆಹಲಿ: ಬಿಗ್‌ ಬುಲ್‌ ಎಂದೇ ಪ್ರಸಿದ್ದಿ ಪಡೆದಿರುವ ಷೇರು ಹೂಡಿಕೆದಾರ ರಾಕೇಶ್‌ ಜುಂಜುನ್‌ವಾಲ ಬೆಂಬಲಿತ ‘ಆಕಾಶ ಏರ್‌ʼ ವಿಮಾನ ಸೇವೆ ಆಗಸ್ಟ್‌ 7 ರಿಂದ ಆರಂಭವಾಗಲಿದೆ.

ಪ್ರಯಾಣಿಕರು ಆಕಾಶ ಏರ್‌ ವೆಬ್‌ಸೈಟ್‌ www.akasaair.com ಅಥವಾ ಆಕಾಶ ಏರ್‌ ಆಪ್‌ ಡೌನ್‌ಲೋಡ್‌ ಮಾಡಿ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು.

ಆ.7ರಿಂದ ಹಾರಲಿದೆ ಆಕಾಶ್‌ ಏರ್‌ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು

ಆಗಸ್ಟ್‌ 7 ರಿಂದ ಮುಂಬೈ ಮತ್ತು ಅಹಮದಾಬಾದ್‌ ಮಧ್ಯೆ ವಾರಕ್ಕೆ 28 ಸೇವೆ ನೀಡಲಿದೆ. ಆಗಸ್ಟ್‌ 13 ರಿಂದ ಬೆಂಗಳೂರು – ಕೊಚ್ಚಿ ಮಧ್ಯೆ ವಾರಕ್ಕೆ 28 ವಿಮಾನ ಸೇವೆ ನೀಡಲಿದೆ.

ಆರಂಭದಲ್ಲಿ ಮಹಾನಗರಗಳಿಗೆ ಸೇವೆ ನೀಡಿದ ಬಳಿಕ ದೇಶದ ಟಯರ್‌ 2, ಟಯರ್‌ 3 ನಗರಗಳಿಗೂ ಸಂಪರ್ಕ ಒದಗಿಸಲಾಗುತ್ತದೆ ಎಂದು ಆಕಾಶ ಏರ್‌ ತಿಳಿಸಿದೆ.

ಪ್ರತಿ ತಿಂಗಳು 2 ಹೊಸ ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನಗಳು ಕಂಪನಿಯನ್ನು ಸೇರಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನಗರಗಳಿಗೆ ಸೇವೆ ನೀಡಲಾಗುವುದು ಎಂದು ಕಂಪನಿಯ ಸಿಇಒ ವಿನಯ್‌ ದುಬೆ ತಿಳಿಸಿದ್ದಾರೆ.

ಕಡಿಮೆ ಟಿಕೆಟ್‌ ದರವನ್ನು ನಿಗದಿ ಪಡಿಸುವುದಾಗಿ ಈಗಾಗಲೇ ಹೇಳಿರುವುದರಿಂದ ಆಕಾಶ ಏರ್‌ ಕಂಪನಿಯ ಬಗ್ಗೆ ಭಾರೀ ನಿರೀಕ್ಷೆಗಳಿವೆ. ಆಕಾಶ ಕಂಪನಿ 72 ಬೋಯಿಂಗ್‌ 737 ಮ್ಯಾಕ್ಸ್‌ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಮುಂದಿನ ಮಾರ್ಚ್‌ ಒಳಗೆ 18 ವಿಮಾನ ಬರಲಿದ್ದರೆ 4 ವರ್ಷದ ಒಳಗೆ 54 ವಿಮಾನ ಸಿಗಲಿದೆ.

ಆ.7ರಿಂದ ಹಾರಲಿದೆ ಆಕಾಶ್‌ ಏರ್‌ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು

ಈ ಹಿಂದೆ ಜೂನ್‌ನಲ್ಲಿಯೇ ಆಕಾಶ್‌ ಏರ್‌ ಕಾರ್ಯಾರಂಭ ಮಾಡುವುದಾಗಿ ಹೇಳಿತ್ತು. ಆದರೆ ತಾಂತ್ರಿಕ ಅಡಚಣೆಯಿಂದಾಗಿ ವಿಳಂಬವಾಗಿದ್ದು, ಎರಡು ತಿಂಗಳು ಮುಂದೂಡಲ್ಪಟ್ಟಿತ್ತು.

ಉದ್ಯಮಿ ರಾಕೇಶ್‌ ಜುಂಜುನ್‌ವಾಲ ಹಾಗೂ ವಿಮಾನಯಾನ ಉದ್ಯಮಿ ಆದಿತ್ಯ ಘೋಷ್‌ ಈ ಆಕಾಶ್‌ ಏರ್‌ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, 2021ರ ಆಗಸ್ಟ್‌ ತಿಂಗಳಲ್ಲಿ ವಿಮಾನ ಕಾರ್ಯಚರಣೆಗೆ ವಿಮಾನಯಾನ ಸಚಿವಾಲಯದಿಂದ ನಿರಾಕ್ಷೇಪಣಾ ಪತ್ರ ದೊರಕಿತ್ತು. ಆದರೆ ಕೋವಿಡ್‌ನಿಂದಾಗಿ ಕಾರ್ಯಾಚರಣೆ ತಾತ್ಕಾಲಿವಾಗಿ ಮುಂದೂಡಲಾಗಿತ್ತು.

ವಿಮಾನಯಾನ ಸಚಿವಾಲಯದಿಂದ ನಿರಾಕ್ಷೇಪಣಾ ಪತ್ರ ದೊರೆತ ಬೆನ್ನಲ್ಲೇ, ಆಕಾಶ್‌ ಏರ್‌, ಏರ್‌ ಕ್ರಾಫ್ಟ್‌ ಖರೀದಿಗೆ ಬೋಯಿಂಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. 2021 ಮಾರ್ಚ್ 26 ರಂದು ಬೋಯಿಂಗ್‌ 737 ಮಾದರಿಯ 72 ವಿಮಾನಗಳ ಖರೀದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist