ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಗ್ಲೆಂಡ್ ವಿರುದ್ಧ ಬುಮ್ರಾ ಮಾರಕ ಬೌಲಿಂಗ್ ದಾಳಿ, ನಾಲ್ವರು ಶೂನ್ಯಕ್ಕೆ ಔಟ್ - ಟೀಂ ಇಂಡಿಯಾಕ್ಕೆ ಭರ್ಜರಿ ಗೆಲುವು

Twitter
Facebook
LinkedIn
WhatsApp
ಇಂಗ್ಲೆಂಡ್ ವಿರುದ್ಧ ಬುಮ್ರಾ ಮಾರಕ ಬೌಲಿಂಗ್ ದಾಳಿ, ನಾಲ್ವರು ಶೂನ್ಯಕ್ಕೆ ಔಟ್ – ಟೀಂ ಇಂಡಿಯಾಕ್ಕೆ ಭರ್ಜರಿ ಗೆಲುವು

ಲಂಡನ್: ಬುಮ್ರಾ ಮಾರಕ ಬೌಲಿಂಗ್ ದಾಳಿ ಹಾಗೂ ನಾಯಕ ರೋಹಿತ್ ಶರ್ಮಾ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅತ್ಯಂತ ಸುಲಭ ಜಯ ಸಾಧಿಸಿದೆ. 111 ರನ್‌ಗಳ ಗುರಿಯನ್ನು ಕೇವಲ 18.4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಬೆನ್ನಟ್ಟಿದ್ದು ಗಮನಾರ್ಹ. ಟೀಂ ಇಂಡಿಯಾದ ಆಲ್ ರೌಂಡ್ ಪ್ರದರ್ಶನದ ಮುಂದೆ ವಿಶ್ವದ ಅತ್ಯುತ್ತಮ ಬ್ಯಾಟಿಂಗ್ ಲೈನ್ ಅಪ್ ಹೊಂದಿರುವ ಇಂಗ್ಲೆಂಡ್ ಸೋಲು ಒಪ್ಪಿಕೊಂಡಿತು.

111 ರನ್​ಗಳ ಟಾರ್ಗೆಟ್​ನೊಂದಿಗೆ ಕ್ರೀಸ್​ಗೆ ಬಂದ ರೋಹಿತ್ ಹಾಗೂ ಧವನ್ ಜೋಡಿ, ಆಂಗ್ಲರ ಬೌಲರ್​​ಗಳನ್ನ ಮನಬಂದಂತೆ ದಂಡಿಸಿದರು. ಅದರಲ್ಲೂ ಕ್ಯಾಪ್ಟನ್ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಒಟ್ಟು 58 ಬಾಲ್​ಗಳನ್ನ ಎದುರಿಸಿದ ಧವನ್ 5 ಸಿಕ್ಸರ್ ಹಾಗೂ 6 ಬೌಂಡರಿ ಬಾರಿಸಿ ರನ್​​​ಗಳ ಮಳೆಯನ್ನೇ ಸುರಿಸಿದರು. ಒಟ್ಟು 76 ರನ್​ಗಳಿಸಿ ತಂಡದ ಗೆಲುವಿಗೆ ಶ್ರಮಿಸಿದರು. ಹಾಗೆಯೇ ಶಿಖರ್ ಧವನ್ ಕೂಡ ಜವಾಬ್ದಾರಿಯುತ ಆಟವನ್ನ ಪ್ರದರ್ಶಿಸಿದರು. 54 ಬಾಲ್​ಗಳನ್ನ ಎದುರಿಸಿ 31ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ತಂಡದ ಗೆಲುವಿಗೆ ಎರಡು ರನ್ ಬೇಕಿದ್ದಾಗ ಬೌಂಡರಿ ಬಾರಿಸಿ ಗೆಲುವು ತಂದುಕೊಟ್ಟರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 25.2 ಓವರ್ ಗಳಲ್ಲಿ 110 ರನ್ ಗೆ ಸರ್ವಪತನ ಕಂಡಿತು. ಜೋಸ್ ಬಟ್ಲರ್ ಹೊರತು (30) ಪಡಿಸಿ ಆರಂಭಿಕ ಯಾವೊಬ್ಬ ಆಟಗಾರರೂ ಎರಡಂಕಿ ದಾಟಲಿಲ್ಲ. ನಾಲ್ವರು ಬ್ಯಾಟರ್ ಗಳ ಶೂನ್ಯಕ್ಕೆ ಔಟಾದರು. ಮತ್ತೊಂದು ವಿಶೇಷ ಎಂದರೆ ಈ ನಾಲ್ವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಅಂತಿಮವಾಗಿ 7.2 ಓವರ್‌ಗಳಲ್ಲಿ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದರು.

ಈ 10 ವಿಕೆಟ್ ಜಯದೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ