ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು!

Twitter
Facebook
LinkedIn
WhatsApp
chikkaballapur engeneering student suicide

ಚಿಕ್ಕಬಳ್ಳಾಫುರ: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ಪ್ರಾಣವನ್ನೇ ತ್ಯಜಿಸುತ್ತಿದ್ದಾರೆ. ಅದರಂತೆ ಇದೀಗ ಇಂಜಿನಿಯರಿಂಗ್(Engineering) ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಹೌದು ಕೋಲಾರ(Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕು ಎಲ್ದೂರು ನಿವಾಸಿಯಾದ ಪ್ರೀತಿ ಎಂಬ 22 ವರ್ಷದ ಯುವತಿ, ಚಿಕ್ಕಬಳ್ಳಾಫುರ (Chikkaballapur) ನಗರ ಹೊರಹೊಲಯದ ಪ್ರತಿಷ್ಠಿತ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಇನ್ ಪಾರ್ಮಮೇಷನ್ ಸೈನ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ವಿದ್ಯಾಬ್ಯಾಸ ಮಾಡುತ್ತಾ, ಕಾಲೇಜಿನ ಲೇಡಿಸ್ ಹಾಸ್ಟಲ್(Hostel)​ನಲ್ಲಿ ತಂಗಿದ್ದಳು, ಆದ್ರೆ, ನಿನ್ನೆ(ಜು.4) ಮಧ್ಯಾಹ್ನ ರೂಮ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದರಿಂದ ಆಕೆಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರೀತಿ, ನಿನ್ನೆ ಬೆಳಿಗ್ಗೆ ಕಾಲೇಜಿಗೆ ಹೋಗಿರಲಿಲ್ಲ. ಹಾಸ್ಟಲ್​ನಲ್ಲಿಯೇ ಇದ್ದಳು. ಮೈಯಲ್ಲಿ ಹುಷಾರು ಇಲ್ಲ, ಆದ್ದರಿಂದ ಕಾಲೇಜಿಗೆ ಹೋಗಲ್ಲವೆಂದು ಹಾಸ್ಟಲ್ ವಾರ್ಡನ್ ಹಾಗೂ ಸ್ನೇಹಿತೆಗೆ ತಿಳಿಸಿದ್ದಾಳೆ. ಇದಾದ ಬಳಿಕ 12 ಗಂಟೆ ಸಮಯದಲ್ಲಿ ಆಕೆಯ ಸ್ನೇಹಿತೆ ಪ್ರೀತಿಗೆ ಹುಷಾರ್​ ಇರಲಿಲ್ಲ, ಹೇಗಿದ್ದಾಳೆ ಎಂದು ನೋಡಲು ಆಕೆಯ ರೂಮ್ ಬಳಿ ಹೋಗಿ ನೋಡಿದಾಗ, ಪ್ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದ್ದಾಳೆ.

ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿ ತಕ್ಷಣ ರೂಮ್​ಗೆ ಆಗಮಿಸಿ ನೋಡುವಷ್ಟರಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆದ್ರೂ, ಶವ ಕೆಳಗೆ ಇಳಿಸಿ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ. ಏನೂ ಪ್ರಯೋಜನವಾಗಿಲ್ಲ. ಮನೆಯ ವೈಯಕ್ತಿಕ ಸಮಸ್ಯೆಯೋ, ಅಥವಾ ಕಾಲೇಜು ಸಮಸ್ಯೆಯೋ. ಯಾವುದನ್ನೂ ಸ್ಪಷ್ಟಪಡಿಸದ ಪ್ರೀತಿ, ತಂಗಿದ್ದ ರೂಮ್​ನಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಪೋಷಕರು ಅನುಮಾನ ವ್ಯಕ್ತಪಡಿಸಿ ವಿಜಯಪುರ ಪೊಲೀಸರಿಗೆ ದೂರು ನೀಡಿದ್ದಾರೆ.

ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ!

ದಾವಣಗೆರೆ: ವಂದೇ ಭಾರತ್ (Vande Bharat) ರೈಲಿಗೆ ಕಲ್ಲು ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷದ ಇಬ್ಬರು ಮಕ್ಕಳನ್ನು ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ (Davanagere) ವಶಕ್ಕೆ ಪಡೆದಿದ್ದಾರೆ.ವಂದೇ ಭಾರತ್ ರೈಲು ಧಾರವಾಡದಿಂದ (Dharwad) ದಾವಣಗೆರೆಗೆ ಆಗಮಿಸುತ್ತಿದ್ದ ಸಂದರ್ಭ ಇಬ್ಬರು ಮಕ್ಕಳು ರೈಲಿಗೆ ಕಲ್ಲು ಹೊಡೆದಿದ್ದು, ಕಲ್ಲಿನ ಹೊಡೆತಕ್ಕೆ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿತ್ತು. ಈ ಹಿನ್ನೆಲೆ ಇಬ್ಬರು ಮಕ್ಕಳನ್ನು ಆರ್‌ಪಿಎಫ್ (RPF) ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇವರಿಬ್ಬರು ದಾವಣಗೆರೆಯ ಎಸ್‌ಎಸ್ ನಗರ ಹಾಗೂ ಭಾಷಾ ನಗರದವರಾಗಿದ್ದು, ದಾವಣಗೆರೆ ರೈಲ್ವೆ ಪೊಲೀಸರು ಹಾಗೂ ಆರ್‌ಪಿಎಫ್ ಪೊಲೀಸರ ನೇತೃತ್ವದಲ್ಲಿ ಇವರಿಬ್ಬರನ್ನು ವಶಕ್ಕೆ ಪಡೆದು ಚಿತ್ರದುರ್ಗದ ಬಾಲಮಂದಿರದಲ್ಲಿ ಇರಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist