ಮಂಗಳೂರು: 2010 ಮೇ 22ರ ಮುಂಜಾನೆ ದುಬೈಯಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ವಿಮಾನ ಇನ್ನೇನು ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ವೆವೇಯಿಂದ ಜಾರಿ ನಿಯಂತ್ರಣ ತಪ್ಪಿ ಸಂಭವಿಸಿದ ಭಾರಿ ದುರಂತಕ್ಕೆ 2022 ಮೇ 22ಕ್ಕೆ 12 ವರ್ಷ ಪೂರ್ಣವಾಗಿದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘಟನೆ. 2010ರ ಮೇ 22ರ ಮುಂಜಾನೆ ಸಂಭವಿಸಿದ ಮಹಾದುರಂತದಲ್ಲಿ ಪೈಲಟ್, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.
ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷತೆ ಜೊತೆ ಇಳಿದಿತ್ತು. ಆದರೆ ರನ್ವೇಯ ತುದಿಯಲ್ಲಿ ನಿಲ್ಲಬೇಕಾದ ವಿಮಾನವು ನಿಲ್ಲದೆ ಮುಂದಕ್ಕೆ ಚಲಿಸಿ ಕಮರಿಗೆ ಉರುಳಿ ಅವಘಢ ಸಂಭವಿಸಿತ್ತು. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘಟನೆ.
2010ರ ಮೇ 22ರ ಮುಂಜಾನೆ ಸಂಭವಿಸಿದ ಮಹಾದುರಂತದಲ್ಲಿ ಪೈಲಟ್, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.
ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷತೆ ಜೊತೆ ಇಳಿದಿತ್ತು. ಆದರೆ ರನ್ವೇಯ ತುದಿಯಲ್ಲಿ ನಿಲ್ಲಬೇಕಾದ ವಿಮಾನವು ನಿಲ್ಲದೆ ಮುಂದಕ್ಕೆ ಚಲಿಸಿ ಕಮರಿಗೆ ಉರುಳಿ ಅವಘಢ ಸಂಭವಿಸಿತ್ತು.ಬದುಕಿ ಉಳಿದವರಿಗೆ ಪರಿಹಾರ ಪ್ರಕ್ರಿಯೆ ಒಂದೆರಡು ವರ್ಷಗಳಲ್ಲಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರು ನಮ್ಮ ಸಂಘದ ಜತೆಗೆ ಸಂಪರ್ಕದಲ್ಲಿಲ್ಲ ಎಂದು ಮಂಗಳೂರು ವಿಮಾನ ದುರಂತ ಸಂತ್ರಸ್ತರ ಸಂಘದ ಅಧ್ಯಕ್ಷ ಮಹಮ್ಮದ್ ಉಸ್ಮಾನ್ ಹೇಳಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?