ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನಾಗರಹೊಳೆ: ಕಳೆದ 2 ತಿಂಗಳ ಲಾಕ್ಡೌನ್ನಿಂದಾಗಿ ಬಂದ್ ಆಗಿದ್ದ ನಾಗರಹೊಳೆಯ ಕಾಕನಕೋಟೆ ಸಫಾರಿ ಪುನಾರಂಭಗೊಳ್ಳುತ್ತಿದ್ದು, ವನ್ಯಜೀವಿ ಪ್ರಿಯರಿಗೆ ಸಂತಸ ತಂದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಿಭಾಗದ ಪ್ರಸಿದ್ಧ ಕಾಕನಕೋಟೆ ಸಫಾರಿ ಸೋಮವಾರದಿಂದ ಪುನರಾರಂಭಗೊಳ್ಳುತ್ತಿದ್ದು, ವನ್ಯಜೀವಿಪ್ರಿಯರಲ್ಲಿ ಸಂತಸವನ್ನುಂಟು ಮಾಡಿದೆ. ಸೂಕ್ತ ಕೋವಿಡ್ ನಿಯಮಗಳೊಂದಿಗೆ ಸಫಾರಿಯನ್ನು ಪ್ರಾರಂಭಿಸಲಾಗುತ್ತಿದ್ದು, ಇಂದಿನಿಂದ ಆರಂಭಗೊಳ್ಳುತ್ತಿರುವ ಸಫಾರಿಗೆ ಸ್ಥಳದಲ್ಲೇ ಟಿಕೆಟ್ ನೀಡಲಾಗುತ್ತಿದೆ. ಕೆಲ ದಿನಗಳಲ್ಲಿ ಆನ್ಲೈನ್ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?