ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

Twitter
Facebook
LinkedIn
WhatsApp
ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ.

ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಬೌಲಿಂಗ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಿದೆ. 

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಟಿ20 ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ, ಮೊದಲ ಏಕದಿನದಲ್ಲಿ ಆಂಗ್ಲರನ್ನು ಮಣ್ಣುಮುಕ್ಕಿಸಿತ್ತು. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ ತನ್ನ ಲಯ ಮುಂದುವರಿಸಲು ಎದುರು ನೋಡುತ್ತಿದ್ದರೆ, ಇಂಗ್ಲೆಂಡ್ ಸಮಬಲ ಸಾಧಿಸಿ ಮುಖಭಂಗ ತಪ್ಪಿಸಿಕೊಳ್ಳುವ ಕಾತರದಲ್ಲಿದೆ.

ನಂ.1 ಸ್ಥಾನಕ್ಕೆ ಮರಳಿರುವ ಬುಮ್ರಾ ಮತ್ತೊಮ್ಮೆ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದು, ಮೊಹಮದ್ ಶಮಿ, ಪ್ರಸಿದ್ಧ್ ಕೃಷ್ಣ ಬೆಂಬಲಿಸಲಿದ್ದಾರೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ರವೀಂದ್ರ ಜಡೇಜಾ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ. 

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ರೋಹಿತ್ ಅಬ್ಬರದ ಫಾರ್ಮ್ ಭಾರತಕ್ಕೆ ಮತ್ತಷ್ಟು ಬಲ ತುಂಬಿದ್ದು, ಶಿಖರ್ ಧವನ್ ಸಹ ಭರವಸೆ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅಲಭ್ಯರಾಗಲಿದ್ದು, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಷಬ್ ಸಂತ್, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾಗಿ ಕಣಕ್ಕಿಳಿದು ಅಬ್ಬರಿಸಲಿದ್ದಾರೆ.

ಇಂಗ್ಲೆಂಡ್ ಬ್ಯಾಟರ್‌ಗಳು, ಬೌಲರ್‌ಗಳೂ ನಿರಂತರವಾಗಿ ಒತ್ತಡಕ್ಕೆ ಸಿಲುಕುತ್ತಿದ್ದು, ಇದರ ಲಾಭ ಪಡೆಯಲು ಭಾರತ ಇನ್ನಷ್ಟು ರಣತಂತ್ರಗಳನ್ನು ಹೂಡಿದೆ.

ವಿರಾಟ್ ಕೊಹ್ಲಿ ಅಲಭ್ಯ: ಸತತ ಬ್ಯಾಟಿಂಗ್ ಲಯದ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ ಗಾಯದ ಸಮಸ್ಯೆಯೂ ಕಾಡುತ್ತಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು 2ನೇ ಏಕದಿನ ಪಂದ್ಯಕ್ಕೂ ಆಯ್ಕೆಗೆ ಲಭ್ಯರಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ