ಬುಧವಾರ, ಮೇ 8, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

Twitter
Facebook
LinkedIn
WhatsApp
ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಮನ್ಸ್​ ನೀಡಿದ್ದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್​ನಲ್ಲಿರುವ ED ಕಚೇರಿಗೆ ಡಿಕೆ ಶಿವಕುಮಾರ್ ಆಗಮಿಸಿದ್ದು ಅವರಿಗೆ ಆರೋಗ್ಯ ಸಮಸ್ಯೆ ಕಾಡಿದೆ.

ದೆಹಲಿಯ ED ಕಚೇರಿಯಲ್ಲಿ ವಿಚಾರಣೆ ಎದುರಿಸಲು ಬಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ.

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ಅಲ್ಲದೆ ವಿಚಾರಣೆ ವೇಳೆಯೂ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಜೊತೆ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…!

ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ…! Twitter Facebook LinkedIn WhatsApp ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ

ಅಂಕಣ