ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಮುಂದೆ ನಿವೃತ್ತ ಭದ್ರತಾ ಸಿಬ್ಬಂದಿಗಳು ತಾವು ಕೆಲಸ ಮಾಡಿದ ಸಂಸ್ಥೆಗಳ ಮಾಹಿತಿಯನ್ನು ಸಾರ್ವಜನಿಕವಾಗಿ ಹ0ಚಿ ಕೊಳ್ಳುವಂತಿಲ್ಲ!!

Twitter
Facebook
LinkedIn
WhatsApp
ವೈದ್ಯಕೀಯ ಸಿಬ್ಬಂದಿಗಳ ವಿರುದ್ಧ ನಡೆಯುವ ದೌರ್ಜನ್ಯದ ವಿರುದ್ಧ ಕಠಿಣ ನೂತನ ಕಾನೂನಿನ ಅಗತ್ಯ ಇದೆ : ಐಎಂಎ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದ್ದು, ಅದರ ಪ್ರಕಾರ ನಿವೃತ್ತಿ ಹೊಂದಿದ ಭದ್ರತಾ ಸಿಬ್ಬಂದಿಗಳು ಸರ್ಕಾರದ ಅನುಮತಿ ವಿನಹ ತಾವು ಕೆಲಸ ಮಾಡಿದ ಸಂಸ್ಥೆಗಳ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವಂತೆ ಇಲ್ಲ ಎಂದು ಹೊಸ ನೀತಿಯನ್ನು ಮಾಡಿದೆ.

ಒಂದು ವೇಳೆ ಅನುಮತಿ ವಿನ ಹಂಚಿಕೊಂಡರೆ ಅವರ ಸೇವಾ ನಿವೃತ್ತಿ ಬತ್ತೆ ಹಾಗೂ ಪಿಂಚಣಿ ಹಣವನ್ನು ತಡೆಹಿಡಿಯಲಾಗುವುದು ಎಂದು ಹೊಸ ನೀತಿ ತಿಳಿಸಿದೆ. ಈ ಬಗ್ಗೆ ಸಿಬ್ಬಂದಿ ಇಲಾಖೆ ಮಾಹಿತಿಯನ್ನು ನೀಡಿದೆ. ತಾವು ಇಲಾಖೆಗಳಲ್ಲಿ ದುಡಿದ ನಂತರ, ಬಹು ಸೂಕ್ಷ್ಮ ವಿಚಾರಗಳು ಸಾರ್ವಜನಿಕ ವಾಗಿ ಹಂಚಿಕೆಯಾಗಿ ಹಲವಾರು ದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಹೊಸ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಈ ನಡುವೆ ಅವರು ಕೆಲಸಮಾಡಿದ ಇಲಾಖೆಯ ಮುಖ್ಯಸ್ಥರು ಸೂಕ್ಷ್ಮ ವಿಚಾರವು, ಸೂಕ್ಷ್ಮವಿಚಾರ ಅಲ್ಲವೋ ಎಂಬುದನ್ನು ನಿರ್ಧರಿಸುವ ಅಧಿಕಾರವನ್ನು ಹೊಂದಿರುತ್ತಾರೆ ಎಂದು ಹೊಸ ನೀತಿ ಸ್ಪಷ್ಟಪಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು