ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಮುಂದೆ ಶಿಕ್ಷಕರು ಮುಂಬಡ್ತಿ ಪಡೆಯಬೇಕಾದರೆ ಪರೀಕ್ಷೆ ಕಡ್ಡಾಯ?

Twitter
Facebook
LinkedIn
WhatsApp
ಇನ್ನು ಮುಂದೆ ಶಿಕ್ಷಕರು ಮುಂಬಡ್ತಿ ಪಡೆಯಬೇಕಾದರೆ ಪರೀಕ್ಷೆ ಕಡ್ಡಾಯ?

ಬೆಂಗಳೂರು : ರಾಜ್ಯ ಸರಕಾರದ ಅಧೀನ ಇಲಾಖೆಯಲ್ಲಿ ಇರುವಂತೆಯೇ ಶಾಲಾ ಶಿಕ್ಷಕರಿಗೂ ಬಡ್ತಿ ನೀಡಯವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಶಿಕ್ಷಕರಿಗೆ ಶಾಕ್‌ ಕೊಟ್ಟಿದೆ. ಬಡ್ತಿ ಪಡೆಯಬೇಕಾದ್ರೆ ಕಡ್ಡಾಯವಾಗಿ ಶಿಕ್ಷಕರು ಪರೀಕ್ಷೆಯನ್ನು ಎದುರಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 8ನೇ ತರಗತಿವರೆಗೆ ಪಾಠ ಮಾಡಲು ಅವಕಾಶ ಕೇಳುತ್ತಿದ್ದಾರೆ. ನೂತನ ಸಿ ಆಂಡ್‌ ಆರ್‌ ನಿಯಮದ ಪ್ರಕಾರ ಶಿಕ್ಷಕರು ಬಡ್ತಿ ಹೊಂದ ಬೇಕಾದ್ರೆ ಪರೀಕ್ಷೆಯನ್ನು ಎದುರಿಸುವುದು ಕಡ್ಡಾಯವಾಗಿದೆ. ಹೀಗಾಗಿ ಶಿಕ್ಷಕರು ಪರೀಕ್ಷೆಯ ವಿಷಯದಲ್ಲಿ ಸಹಕಾರವನ್ನು ನೀಡಬೇಕು ಎಂದಿದ್ದಾರೆ.
ಬಡ್ತಿ ನೀಡುವ ಸಲುವಾಗಿ ಪರೀಕ್ಷೆಯನ್ನು ನಡೆಸುವ ಕುರಿತು ಈಗಾಗಲೇ ಶಿಕ್ಷಕರ ಸಂಘದ ಜೊತೆಗೆ ಹಲವು ಬಾರಿ ಮಾತುಕತೆಯನ್ನು ನಡೆಸಲಾಗಿದೆ. ಶಿಕ್ಷಕರು ಪರೀಕ್ಷೆ ಬರೆಯದೆಯೇ ಬಡ್ತಿ ಪಡೆಯುವಂತೆ ಮಾಡುವುದು ತಪ್ಪಾಗುತ್ತದೆ. ಪಾಠ ಮಾಡಲು ಅವಕಾಶವನ್ನು ಕೇಳುತ್ತೀರಿ, ಆದರೆ ನೀವೇ ಪರೀಕ್ಷೆ ಬೇಡ ಅಂದ್ರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಶಿಕ್ಷಕರು ಬಡ್ತಿಗಾಗಿ ಪರೀಕ್ಷೆ ಎದುರಿಸುವುದು ಕಡ್ಡಾಯ ಆದರೆ, ಪರೀಕ್ಷೆ ಹೇಗೆ ಮಾಡಬೇಕೆಂದು ಹೇಳಿದ್ರೆ, ಆ ರೀತಿಯಾಗಿ ಮಾಡೋಣ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು