ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ವಿದ್ಯುತ್ ಬಿಲ್(Electricity Bill) ಕಟ್ಟಲು ವಿಳಂಬ ಮಾಡುವವರಿಗೆ ಬೆಸ್ಕಾಂ(BESCOM) ಶಾಕ್ ನೀಡಲು ಮುಂದಾಗಿದೆ.
ಇನ್ಮುಂದೆ ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಫ್ಯೂಸ್ ಕಿತ್ತುಕೊಂಡು ಹೋಗುವುದಿಲ್ಲ. ಬದಲಾಗಿ ಸಂಪರ್ಕವೇ ಕಡಿತ ಮಾಡಲು ಮುಂದಾಗಿದೆ.
ಮೂರು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮನೆಯ ವಿದ್ಯುತ್ ಸಂಪರ್ಕದ ಒಪ್ಪಂದವೇ ರದ್ದಾಗಲಿದೆ.
ಒಮ್ಮೆ ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಂಡರೆ ಪುನಃ ಅರ್ಜಿ ಸಲ್ಲಿಸಿ ಹೊಸ ಕನೆಕ್ಷನ್ ತೆಗೆದುಕೊಳ್ಳಲೇಬೇಕಾಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಬೆಸ್ಕಾಂ ನೂತನ ಶಿಕ್ಷೆಯ ಪ್ರಯೋಗಕ್ಕೆ ಮುಂದಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?