ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

Twitter
Facebook
LinkedIn
WhatsApp
ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

ನವದೆಹಲಿ: ಕೋವಿಡ್ ಪ್ರಕರಣಗಳು ಇಳಿಕೆಯ ಹಾದಿಯಲ್ಲಿವೆ ಎನ್ನುತ್ತವೆ ಅಂಕಿಅಂಶಗಳು. ಕಳೆದ ಎರಡು ತಿಂಗಳಲ್ಲಿ ಅತಿ ಕಡಿಮೆ ಪ್ರಕರಣಗಳು ನಿನ್ನೆ ದಾಖಲಾಗಿದೆ. ಎರಡು ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲೆಯ ಮಟ್ಟಕ್ಕೆ ಮುಟ್ಟಿದವು. ಆದರೆ ನಿನ್ನೆ ದಿನ 1,27,000 ಪ್ರಕರಣಗಳು ವರದಿಯಾದ. ಇದು ದೇಶದಲ್ಲಿ ಕಡಿಮೆ ಪ್ರಕರಣಗಳು ವರದಿಯಾದ ದಿನವಾಗಿದೆ.
ಕಠಿಣವಾದ ಲಾಕ್ಡೌನ್ ಹಾಗೂ ಲಸಿಕೆ ಕಾರ್ಯಕ್ರಮಗಳಿಂದ ಕೋವಿಡ್ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬರುವ ಮುನ್ಸೂಚನೆಗಳು ಲಭ್ಯವಾಗುತ್ತಿವೆ. ಆದರೆ ಎಚ್ಚರಿಕೆ ತಪ್ಪಿದ್ದರೆ ಮತ್ತೆ ಹೆಚ್ಚಾಗಬಹುದು ಎನ್ನುತ್ತಾರೆ ತಜ್ಞರು. ಈ ನಡುವೆ ಮಕ್ಕಳಲ್ಲೂ ಮೂರನೆಯ ಆರಂಭವಾಗಬಹುದು ಎನ್ನುವುದನ್ನು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ನಾವು ಎಚ್ಚರಿಕೆ ತಪ್ಪಿದರೆ ಸಪ್ಟೆಂಬರ್ ತಿಂಗಳಲ್ಲಿ ಮೂರನೆಯ ಅಲೆ ಆರಂಭವಾಗಬಹುದು ಎಂಬುದು ತಜ್ಞರ ಅನಿಸಿಕೆ.
ಈ ನಡುವೆ ಅತಿ ಹೆಚ್ಚು ಪ್ರಕರಣ ಗಳು ವರದಿಯಾಗುತ್ತಿರುವ ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿ ನಿರ್ಬಂಧ ಸಂಪೂರ್ಣ ಸಡಿಲಿಸಲು ನಿರಾಕರಿಸಿವೆ.
ಕರ್ನಾಟಕ ಜೂನ್ ಏಳರವರೆಗೆ ಲಾಕ್ಡೌನ್ ವಿಧಿಸಿದೆ. ಮುಂದೆ ತಜ್ಞರ ಸಲಹೆ ಮೇರೆಗೆ ಈ ಲಾಭವನ್ನು ವಿಸ್ತರಿಸುವ ಕೊನೆಗೊಳಿಸಬೇಕು ತೀರ್ಮಾನ ಕೈಗೊಳ್ಳಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ರಾಜೇಂದರ್ ಮೇಘವಾರ್, Rajender Meghwar

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ Twitter Facebook LinkedIn WhatsApp ಇಸ್ಲಾಮಾಬಾದ್: ಹಿಂದೂ (Hindu) ವ್ಯಕ್ತಿಯೊಬ್ಬರು ಪಾಕಿಸ್ತಾನದ (Pakistan) ಪೊಲೀಸ್‌ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಪಾಕಿಸ್ತಾನದ ಸಿಂಧ್ ಪ್ರಾಂತ್ಯದ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು