ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಕೆ ಬಾಯಿಬಿಟ್ಟರೆ ಬಿಜೆಡಿ ಸರ್ಕಾರವೇ ಪತನ..! ಹನಿಟ್ರ್ಯಾಪ್‌ನಿಂದ ಒಡಿಶಾ ಮಹಿಳೆಗೆ 30 ಕೋಟಿ ರೂ. ಆಸ್ತಿ

Twitter
Facebook
LinkedIn
WhatsApp
ಈಕೆ ಬಾಯಿಬಿಟ್ಟರೆ ಬಿಜೆಡಿ ಸರ್ಕಾರವೇ ಪತನ..! ಹನಿಟ್ರ್ಯಾಪ್‌ನಿಂದ ಒಡಿಶಾ ಮಹಿಳೆಗೆ  30 ಕೋಟಿ ರೂ. ಆಸ್ತಿ

ಭುವನೇಶ್ವರ: ಹನಿಟ್ರ್ಯಾಪ್‌ನಿಂದ ಒಡಿಶಾ ಮಹಿಳೆ 30 ಕೋಟಿ ರೂ. ಆಸ್ತಿ ಸಂಪಾದಿಸಿದ್ದಾರೆ ಎಂದು ತಿಳಿದಿದ್ದು, ಈ ಪ್ರಕರಣ ಒಡಿಶಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜಕಾರಣಿಗಳು, ಉದ್ಯಮಿಗಳು, ಬಿಲ್ಡರ್‌ಗಳಿಂದ 4 ವರ್ಷಗಳ ಕಾಲ ಈ ಮಹಿಳೆ ಸುಲಿಗೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈಕೆ ಬಾಯಿ ಬಿಟ್ಟರೆ ಒಡಿಶಾದ ಬಿಜೆಡಿ ಸರ್ಕಾರವೇ ಪತನವಾಗಲಿದೆ ಎಂದು ಪ್ರತಿಪಕ್ಷಗಳು ಬಾಂಬ್‌ ಸಿಡಿಸಿವೆ.

26 ವರ್ಷದ ಯುವತಿಯೊಬ್ಬಳು ರಾಜಕಾರಣಿಗಳು, ಉದ್ಯಮಿ, ಚಿತ್ರ ನಿರ್ಮಾಪಕರಂತಹ ಪ್ರಭಾವಿ ವ್ಯಕ್ತಿಗಳನ್ನು ‘ಹನಿಟ್ರ್ಯಾಪ್‌’ (Honeytrap) ಮಾಡಿ ನಾಲ್ಕೇ ವರ್ಷಗಳಲ್ಲಿ 30 ಕೋಟಿ ರೂ. ಆಸ್ತಿ ಸಂಪಾದಿಸಿರುವ ಸಂಗತಿ ಬಯಲಾಗಿದೆ. 

ಈಕೆ ಬಾಯಿಬಿಟ್ಟರೆ ಬಿಜೆಡಿ ಸರ್ಕಾರವೇ ಪತನ..! ಹನಿಟ್ರ್ಯಾಪ್‌ನಿಂದ ಒಡಿಶಾ ಮಹಿಳೆಗೆ  30 ಕೋಟಿ ರೂ. ಆಸ್ತಿ

ಅರ್ಚನಾ ನಾಗ್‌ ಎಂಬ ಈ ಮಹಿಳೆ ಹನಿಟ್ರ್ಯಾಪ್‌ನಿಂದ ಭವ್ಯ ಬಂಗಲೆ, ಅದಕ್ಕೆ ಬೇಕಾದ ವಿದೇಶಿ ಅಲಂಕಾರಿಕ ವಸ್ತುಗಳು, ಐಷಾರಾಮಿ ಕಾರುಗಳು, 4 ದುಬಾರಿ ನಾಯಿಗಳು ಹಾಗೂ ಒಂದು ಕುದುರೆಯನ್ನೂ ಹೊಂದಿದ್ದಾಳೆ. ಇಷ್ಟೆಲ್ಲಾ ಅಕ್ರಮ ಎಸಗಿದ್ದರೂ ಕೇವಲ 2 ದೂರುಗಳು ಮಾತ್ರ ಸಲ್ಲಿಕೆಯಾಗಿವೆ. ಅದನ್ನು ಆಧರಿಸಿ ಅಕ್ಟೋಬರ್‌ 6 ರಂದು ಅರ್ಚನಾಳನ್ನು ಪೊಲೀಸರು ಬಂಧಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ