ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈತ ಸೂಟು-ಬೂಟು ಧರಿಸುತ್ತಾನೆ! ಮಾರ್ಗದ ಬದಿಯಲ್ಲಿ ಗೂಲ್ಲಪ್ಪ ಮಾರುತ್ತಾನೆ! ವೈರಲ್ ಆಗಿದೆ ಈತನ ವಿಡಿಯೋ!

Twitter
Facebook
LinkedIn
WhatsApp
ಈತ ಸೂಟು-ಬೂಟು ಧರಿಸುತ್ತಾನೆ! ಮಾರ್ಗದ ಬದಿಯಲ್ಲಿ ಗೂಲ್ಲಪ್ಪ ಮಾರುತ್ತಾನೆ! ವೈರಲ್ ಆಗಿದೆ ಈತನ ವಿಡಿಯೋ!

ಸಾಮಾನ್ಯವಾಗಿ ರಸ್ತೆ ಬದಿ ಗೋಲ್ಗಪ್ಪ ಮಾರೋ ಹುಡುಗರು ಹೇಗಿರುತ್ತಾರೆ ಅಂತ ನೀವು ನೋಡಿರಬಹುದು. ಸಾಮಾನ್ಯ ಧಿರಿಸು ಧರಿಸಿ ಅವರು ಗೋಲ್ಗಪ್ಪ ಮಾರಾಟ ಮಾಡುತ್ತಿರುತ್ತಾರೆ. ಆದರೆ ಪಂಜಾಬ್‌ನ ಈ ಯುವಕರು ಸೂಟ್‌ ಧರಿಸಿ ಹೋಟೇಲ್‌ ಮ್ಯಾನೇಜರ್‌ಗಳಂತೆ ಡ್ರೆಸ್‌ ಸ್ಟೈಲ್‌ ಮಾಡಿಕೊಂಡು ರಸ್ತೆ ಬದಿ ಪಾನಿಪುರಿ ಮಾರಾಟ ಮಾಡುತ್ತಿದ್ದಾರೆ. ಫುಡ್‌ ವ್ಲಾಗರ್‌ ಒಬ್ಬರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (Social Media) ಹಾಕಿದ್ದು 5 ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೋ ವೀಕ್ಷಿಸಿದ್ದಾರೆ.ಯಾವುದೇ ಕೆಲಸವೂ ದೊಡ್ಡದಲ್ಲ ಹಾಗೆಯೇ ಯಾವುದೇ ಕೆಲಸವೂ ಸಣ್ಣದಲ್ಲ ಎಂಬುದು ನಮ್ಮ ತಂದೆ ತಾಯಿ ಮತ್ತು ಹಿರಿಯರು ಹೆಚ್ಚಾಗಿ  ಹೇಳುವ ಮಾತಾಗಿದೆ. ಅದರಂತೆ ಪಂಜಾಬ್‌ನ (Panjab) ಈ 22 ವರ್ಷದ ಹುಡುಗರು ವಿಶೇಷ ಕಾರಣಕ್ಕಾಗಿ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿ ಮಾಡಿದ್ದಾನೆ. ಈ ಸಹೋದರರು ರಸ್ತೆಬದಿಯಲ್ಲಿ ಉಪಾಹಾರ ಗೃಹವನ್ನು ಸ್ಥಾಪಿಸಿದ್ದು, ಅಲ್ಲಿ ಅವರು ಚಾಟ್ಸ್ ಪಾಪ್ರಿ ಚಾಟ್, ಗೋಲ್ಗಪ್ಪ (Golgappa) ಮತ್ತು ದಹಿ ಭಲ್ಲಾ (Dahi Bhalla) ಮುಂತಾದ ತಿನಿಸುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಆಹಾರಕ್ಕಿಂತ ಇಲ್ಲಿ ಇವರ ಡ್ರೆಸ್‌ ಸ್ಟೈಲ್‌ ಎಲ್ಲರ ಗಮನ ಸೆಳೆದಿದೆ. ಅವರು ಶೂಟು ಬೂಟು ಧರಿಸಿ ಗೋಲ್ಗಪ್ಪ ಮಾರುತ್ತಿರುವುದನ್ನು ನೋಡಿ ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಇವರ ಅಂಗಡಿಗೆ ಭೇಟಿ ನೀಡಿದ ಯೂಟ್ಯೂಬರ್ ಹ್ಯಾರಿ ಉಪ್ಪಲ್ ಅವರು  ಈ ಪಂಜಾಬ್‌ ಯುವಕನ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಐದು ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ವೀಕ್ಷಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist