ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆಗಿಲ್ಲ ಅವಕಾಶ: ಜಮೀರ್ ಅಹ್ಮದ್

Twitter
Facebook
LinkedIn
WhatsApp
ಈದ್ಗಾ ಮೈದಾನದಲ್ಲಿ ಗಣೇಶ ಆಚರಣೆಗಿಲ್ಲ ಅವಕಾಶ: ಜಮೀರ್ ಅಹ್ಮದ್

ಬೆಂಗಳೂರು (ಆ8);  ಈದ್ಗಾ ಮೈದಾನ ವಿವಾದ ದಿನದಿಂದ ದಿನಕ್ಕೆ ತಲೆನೋವು ಹೆಚ್ಚಿಸುತ್ತಿದೆ. ಬಿಬಿಎಂಪಿ ಮೇಲೆ ತೂಗುಗತ್ತಿಯಂತೆ ತೂಗುತ್ತಿದ್ದ ಈದ್ಗಾ ಮೈದಾನ ವಿವಾದ ಈಗ ಕಂದಾಯವಿಲಾಖೆ ಮುಂದಿದೆ. ಇದು ವಕ್ಫ್ ಬೋರ್ಡ್ ಹಾಗೂ ಬಿಬಿಎಂಪಿ ಆಸ್ತಿಯಲ್ಲ ಎಂದು ಬಿಬಿಎಂಪಿ ಟ್ವಿಸ್ಟ್ ನೀಡಿತ್ತು. ಆದರೂ ಚಾಮರಾಜಪೇಟೆ ಆಟದ ಮೈದಾನ ಬಗೆ ಹರಿಯುವ ಲಕ್ಷಣಗಳು ಕಾಣುತ್ತಿಲ್ಲ.  ಒಂದೆಡೆ ವಿವಾದ ಜೋರಾಗುತ್ತಿದ್ದಂತೆ ಇತ್ತ ಶಾಸಕ ಜಮೀರ್ ಅಹಮ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಮಾತ್ರ ಅನುಮತಿ. ಆದರೆ ಈ ಆಟದ ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆಗೆ ಅನುಮತಿ ಇಲ್ಲ ಎಂದು ಜಮೀರ್ ಹೇಳಿದ್ದಾರೆ.  ಇದೀಗ ಮತ್ತೊಂದು ವಿವಾದ ಸೃಷ್ಟಿಸಿದೆ. 

ಕಳೆದ ಮೂರು ತಿಂಗಳಿಂದ ಭಾರಿ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರ ಅಂತ್ಯ ಕಂಡಿದೆ ಅನ್ನುವಷ್ಟರಲ್ಲಿ‌ಮತ್ತೊಂದು ವಿವಾದ ಈದ್ದಾ ಮೈದಾನಕ್ಕೆ ಸುತ್ತಿಕೊಂಡಿದೆ . ಮೊನ್ನೆಯಷ್ಟೆ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಸರಿಯಾದ ದಾಖಲೆ ಯಾರ ಬಳಿಯೂ ಇಲ್ಲದಿರುವ ಹಿನ್ನಲೆ ಸರ್ಕಾರದ ಸ್ವತ್ತು ಎಂದು ಘೋಷಣೆ ಮಾಡಿತ್ತು.

ಹೀಗಾಗಿ ಹಲವು ದಿನಗಳ ವಿವಾದಕ್ಕೆ ತೆರೆ ಬಿತ್ತು ಅನ್ನುವಷ್ಟರಲ್ಲಿ ಶಾಸಕ ಜಮೀರ್ ಅಹಮದ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ರಾಜ್ಯದಲ್ಲಿ ಮಸೀದಿ ಮಂದಿರ ವಿವಾದಗಳ ಬೆನ್ನಲ್ಲೆ ಈದ್ಗಾ ಮೈದಾನ ವಿಚಾರ ಇನ್ನಷ್ಟು ತಾರಕಕ್ಕೇರಿದೆ. ಇಂದು ಶಾಸಕ ಜಮೀರ್ ಅಹಮದ್ ಖಾನ್ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ದಿಢೀರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ