ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು (ಆ8); ಈದ್ಗಾ ಮೈದಾನ ವಿವಾದ ದಿನದಿಂದ ದಿನಕ್ಕೆ ತಲೆನೋವು ಹೆಚ್ಚಿಸುತ್ತಿದೆ. ಬಿಬಿಎಂಪಿ ಮೇಲೆ ತೂಗುಗತ್ತಿಯಂತೆ ತೂಗುತ್ತಿದ್ದ ಈದ್ಗಾ ಮೈದಾನ ವಿವಾದ ಈಗ ಕಂದಾಯವಿಲಾಖೆ ಮುಂದಿದೆ. ಇದು ವಕ್ಫ್ ಬೋರ್ಡ್ ಹಾಗೂ ಬಿಬಿಎಂಪಿ ಆಸ್ತಿಯಲ್ಲ ಎಂದು ಬಿಬಿಎಂಪಿ ಟ್ವಿಸ್ಟ್ ನೀಡಿತ್ತು. ಆದರೂ ಚಾಮರಾಜಪೇಟೆ ಆಟದ ಮೈದಾನ ಬಗೆ ಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ವಿವಾದ ಜೋರಾಗುತ್ತಿದ್ದಂತೆ ಇತ್ತ ಶಾಸಕ ಜಮೀರ್ ಅಹಮ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಮಾತ್ರ ಅನುಮತಿ. ಆದರೆ ಈ ಆಟದ ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆಗೆ ಅನುಮತಿ ಇಲ್ಲ ಎಂದು ಜಮೀರ್ ಹೇಳಿದ್ದಾರೆ. ಇದೀಗ ಮತ್ತೊಂದು ವಿವಾದ ಸೃಷ್ಟಿಸಿದೆ.
ಕಳೆದ ಮೂರು ತಿಂಗಳಿಂದ ಭಾರಿ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರ ಅಂತ್ಯ ಕಂಡಿದೆ ಅನ್ನುವಷ್ಟರಲ್ಲಿಮತ್ತೊಂದು ವಿವಾದ ಈದ್ದಾ ಮೈದಾನಕ್ಕೆ ಸುತ್ತಿಕೊಂಡಿದೆ . ಮೊನ್ನೆಯಷ್ಟೆ ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಸರಿಯಾದ ದಾಖಲೆ ಯಾರ ಬಳಿಯೂ ಇಲ್ಲದಿರುವ ಹಿನ್ನಲೆ ಸರ್ಕಾರದ ಸ್ವತ್ತು ಎಂದು ಘೋಷಣೆ ಮಾಡಿತ್ತು.
ಹೀಗಾಗಿ ಹಲವು ದಿನಗಳ ವಿವಾದಕ್ಕೆ ತೆರೆ ಬಿತ್ತು ಅನ್ನುವಷ್ಟರಲ್ಲಿ ಶಾಸಕ ಜಮೀರ್ ಅಹಮದ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ರಾಜ್ಯದಲ್ಲಿ ಮಸೀದಿ ಮಂದಿರ ವಿವಾದಗಳ ಬೆನ್ನಲ್ಲೆ ಈದ್ಗಾ ಮೈದಾನ ವಿಚಾರ ಇನ್ನಷ್ಟು ತಾರಕಕ್ಕೇರಿದೆ. ಇಂದು ಶಾಸಕ ಜಮೀರ್ ಅಹಮದ್ ಖಾನ್ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ದಿಢೀರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?