ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಮನೆ ಅದಕ್ಕಲ್ಲ; ಮಿತಿ ಮೀರಿದ ರೂಪೇಶ್, ಸಾನ್ಯ ರೊಮ್ಯಾನ್ಸ್‌ಗೆ ಕಿಚ್ಚ ವಾರ್ನಿಂಗ್

Twitter
Facebook
LinkedIn
WhatsApp
ಈ ಮನೆ ಅದಕ್ಕಲ್ಲ; ಮಿತಿ ಮೀರಿದ ರೂಪೇಶ್, ಸಾನ್ಯ ರೊಮ್ಯಾನ್ಸ್‌ಗೆ ಕಿಚ್ಚ ವಾರ್ನಿಂಗ್

ಬಿಗ್ ಬಾಸ್ ಮನೆಯ(Bigg Boss House) ಲವ್‌ ಬರ್ಡ್ಸ್ ಆಗಿ ಹೈಲೆಟ್ ಆಗಿದ್ದ ರೂಪೇಶ್ ಶೆಟ್ಟಿ(Roopesh Shetty) ಮತ್ತು ಸಾನ್ಯ ಅಯ್ಯರ್ ಗೆ(Sanya Iyer)‌ ಇದೀಗ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಿತಿ ಮೀರಿದ ಸಾನ್ಯ ಮತ್ತು ರೂಪೇಶ್ ರೊಮ್ಯಾನ್ಸ್‌ಗೆ ಕಿಚ್ಚ ಸುದೀಪ್ ಚಳಿ ಬಿಡಿಸಿದ್ದಾರೆ.

ದೊಡ್ಮನೆಯಲ್ಲಿ ನಾವಿಬ್ಬರು ಕ್ಲೋಸ್ ಫ್ರೆಂಡ್ಸ್ ಅಷ್ಟೇ ಎಂದು ಹೇಳಿಕೊಂಡು ಬರುತ್ತಿದ್ದ ರೂಪೇಶ್ ಮತ್ತು ಸಾನ್ಯಳ ಮಿತಿ ಮೀರಿದ ಒಡನಾಟಕ್ಕೆ ಸುದೀಪ್ ಬ್ರೇಕ್ ಹಾಕಿದ್ದಾರೆ. ಕ್ಯಾಪ್ಟೆನ್ಸಿ ಅವಧಿ ಮುಗಿದ ನಂತರ ಕ್ಯಾಪ್ಟನ್ ರೂಮ್ ನಲ್ಲಿ ಗುರೂಜಿ ಜೊತೆ ಸಾನ್ಯ, ರೂಪೇಶ್ ಇದ್ದಂತಹ ರೀತಿಗೆ ಕಿಚ್ಚ ಎಚ್ಚರಿಕೆ ಕೊಟ್ಟಿದ್ದಾರೆ.‌

ಕ್ಯಾಪ್ಟನ್ಸಿ ಅವಧಿ ಮುಗಿದ ನಂತರ ನೀವು ಪಿಕ್​ನಿಕ್ ಮಾಡ್ತಾ ಇದ್ರಿ. ಆ ರೂಂಗೆ ಒಂದು ಗೌರವ ಇದೆ. ಅದು ಪಿಕ್​ನಿಕ್ ಸ್ಪಾಟ್​ ಅಲ್ಲ ಎಂದರು ಸುದೀಪ್. ಅದಕ್ಕೆ ರೂಪೇಶ್ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ನಮ್ಮ ಉದ್ದೇಶ ಆ ರೀತಿ ಇರಲಿಲ್ಲ. ನಾನು ಯಾವಾಗಲೂ ಆ ರೀತಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಲು ಬಂದರು ರೂಪೇಶ್.


ನೀವು ಮಿತಿಮೀರಿ ನಡೆದುಕೊಂಡಿದ್ದೀರಿ. ಆ ರೀತಿ ಆಗಿದ್ದಕ್ಕಾಗಿಯೇ ನಾವು ಹೇಳ್ತಿರೋದು. ನೀವು ಮಧ್ಯರಾತ್ರಿ ಹಗ್ ಮಾಡಿಕೊಳ್ತೀರಿ. ಅದಕ್ಕೆ ನಾವು ಯಾವಾಗಲೂ ಅಪಸ್ವರ ತೆಗೆದಿಲ್ಲ. ಅದು ಇಲ್ಲಿ ಸಮಸ್ಯೆ ಅಲ್ಲ. ಈ ಮೊದಲು ಅನೇಕರು ಈ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ, ಈಗ ಇದನ್ನು ಹೇಳ್ತಿದೀವಿ ಎಂದರೆ ಅರ್ಥ ಮಾಡಿಕೊಳ್ಳಿ. ನೀವು ಈ ರೀತಿ ಮಾಡ್ತಾ ಇರೋದ್ರಿಂದಲೇ ನಮಗೆ ಕಂಟೆಂಟ್ ಸಿಗುತ್ತಿದೆ ಎಂದುಕೊಂಡರೆ ಈ ಮನೆ ಅದಕ್ಕಲ್ಲ ಎಂದು ಸುದೀಪ್ (Kiccha Sudeep) ಎಚ್ಚರಿಕೆ ನೀಡಿದರು.

ಇನ್ನೂ ಸುದೀಪ್ ಖಡಕ್ ಎಚ್ಚರಿಕೆ ನಂತರ ರೂಪೇಶ್ ಶೆಟ್ಟಿ ಭಾವುಕರಾಗಿದ್ದಾರೆ. ನಮ್ಮ ಉದ್ದೇಶ ಕೆಟ್ಟದಾಗಿ ಇರಲಿಲ್ಲ ನಾನು ಮನೆಯಿಂದ ವಾಕ್ ಔಟ್ ಆಗುತ್ತೇನೆ ಎಂದು ರೂಪೇಶ್ ಬಿಕ್ಕಿ‌ ಬಿಕ್ಕಿ ಅತ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..! Twitter Facebook LinkedIn WhatsApp ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ

ಅಂಕಣ