ಮುಂಬೈ: ಉಕ್ರೇನ್ ದೇಶದಲ್ಲಿದ್ದ 219 ವಿದ್ಯಾರ್ಥಿಗಳು ಮುಂಬೈ ವಿಮಾನದಲ್ಲಿ ಬಂದಿಳಿದಿದ್ದು, ಭಾರತೀಯ ವಿದ್ಯಾರ್ಥಿಗಳನ್ನ ರೊಮೇನಿಯಾದ ಬುಕಾರೆಸ್ಟ್ನಿಂದ ಏರ್ ಇಂಡಿಯಾ ವಿಮಾನದಲ್ಲಿ ಸ್ಥಳಾಂತರ ಮಾಡಲಾಗಿದ್ದು, ಸದ್ಯ ಭಾರತಕ್ಕೆ ಬಂದಿಳಿದ್ದು ಅವರನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ವಾಗತಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೊದಲ ಬ್ಯಾಚ್ನ ಸ್ಥಳಾಂತರಿಸಿದವರನ್ನು ಸ್ವಾಗತಿಸಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ಉಪಸ್ಥಿತರಿದ್ದು, ಪ್ರತಿಯೊಬ್ಬ ಭಾರತೀಯನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಟ್ವಿಟರ್ನಲ್ಲಿ, ಗೋಯಲ್ ಅವರು ತಮ್ಮ ತಾಯ್ನಾಡಿಗೆ ಮರಳಿದ ರಾಷ್ಟ್ರೀಯರನ್ನು ಸ್ವಾಗತಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist