ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಕ್ರೇನ್ ಸಂಘರ್ಷ ಅತ್ಯಂತ ಆತಂಕಕಾರಿಯಾದದ್ದು: ಯುದ್ಧ ನಿಲ್ಲಿಸಲು ಯುಎನ್ಎಸ್ ಸಿಯಲ್ಲಿ ಜೈಶಂಕರ್ ಕರೆ

Twitter
Facebook
LinkedIn
WhatsApp
ಉಕ್ರೇನ್ ಸಂಘರ್ಷ ಅತ್ಯಂತ ಆತಂಕಕಾರಿಯಾದದ್ದು: ಯುದ್ಧ ನಿಲ್ಲಿಸಲು ಯುಎನ್ಎಸ್ ಸಿಯಲ್ಲಿ ಜೈಶಂಕರ್ ಕರೆ

ಉಕ್ರೇನ್ ಸಂಘರ್ಷದ ಪರಿಣಾಮವನ್ನು ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಹಾಗೂ ರಸಗೊಬ್ಬರ, ಇಂಧನದ ಬೆಲೆ ಏರಿಕೆ ರೂಪದಲ್ಲಿ ಜಗತ್ತು ಅನುಭವಿಸಿದೆ ಎಂದು ಹೇಳಿದ್ದಾರೆ.

ಯುಎನ್ಎಸ್ ಸಿ ಸಭೆಯಲ್ಲಿ ಉಕ್ರೇನ್ ವಿಷಯವಾಗಿ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಸಂಘರ್ಷವನ್ನು ಕೊನೆಗಾಣಿಸಿ, ಮಾತುಕತೆಗೆ ಹಿಂತಿರುಗಿಸುವುದು ಈಗಿನ ತುರ್ತು ಅಗತ್ಯ, ಈ ಪರಿಷತ್ ರಾಜತಾಂತ್ರಿಕತೆಯ ಅತ್ಯಂತ ಶಕ್ತಿಶಾಲಿ ಚಿಹ್ನೆಯಾಗಿದೆ, ಇದು ತನ್ನ ಉದ್ದೇಶಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಬೇಕು ಎಂದು ಅವರು ಹೇಳಿದ್ದಾರೆ.

ಉಕ್ರೇನ್ ಸಂಘರ್ಷ ಅತ್ಯಂತ ಆತಂಕಕಾರಿಯಾದದ್ದು: ಯುದ್ಧ ನಿಲ್ಲಿಸಲು ಯುಎನ್ಎಸ್ ಸಿಯಲ್ಲಿ ಜೈಶಂಕರ್ ಕರೆ

ಪ್ರಧಾನಿ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷರೊಂದಿಗಿನ ಭೇಟಿಯ ವೇಳೆ ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಜೈಶಂಕರ್ ನೆನಪಿಸಿಕೊಂಡಿದ್ದಾರೆ. ಯುಎನ್ಎಸ್ ಸಿ ಸಭೆಯಲ್ಲಿ ಇತರ ದೇಶಗಳ ವಿದೇಶಾಂಗ ಮಂತ್ರಿಗಳೊಂದಿಗೆ ಜೈಶಂಕರ್ ಭಾಗವಹಿಸಿದ್ದರು.

ಉಕ್ರೇನ್ ಸಂಘರ್ಷದ ಪರಿಣಾಮವನ್ನು ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಹಾಗೂ ರಸಗೊಬ್ಬರ, ಇಂಧನದ ಬೆಲೆ ಏರಿಕೆ ರೂಪದಲ್ಲಿ ಜಗತ್ತು ಅನುಭವಿಸಿದೆ. ಆದ್ದರಿಂದಲೇ ಭಾರತ ಮಾತುಕತೆಗಳ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಕ್ಕೆ ಸಲಹೆ ನೀಡುತ್ತಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ