
ಕೀವ್: ಉಕ್ರೇನ್ನ ಪ್ರಮುಖ ಬಂದರು ನಗರಿ ಮರಿಯುಪೋಲ್ ತನ್ನ ವಶಕ್ಕೆ ಬಂದಿದೆ ಎಂದು ರಷ್ಯಾ ಘೋಷಿಸಿದೆ. ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ‘ಎರಡು ತಿಂಗಳ ಹೋರಾಟದ ನಂತರ ಮರಿಯುಪೋಲ್ ನಗರವನ್ನು ವಿಮೋಚನೆಗೊಳಿಸಲಾಗಿದೆ. ಅಲ್ಲಿರುವ ಉಕ್ರೇನ್ ಹೋರಾಟಗಾರರು ಭೂಗತರಾಗಿದ್ದಾರೆ’ ಎಂದು ಹೇಳಿದ್ದಾರೆ. ಉಕ್ರೇನ್ನಿಂದ ಈ ಹಿಂದೆ ವಶಪಡಿಸಿಕೊಂಡಿದ್ದ ಕ್ರಿಮಿಯಾ ಮತ್ತು ಇತರ ಪ್ರದೇಶಗಳನ್ನು ಪರಸ್ಪರ ಬೆಸೆಯಲು ಮರಿಯುಪೋಲ್ ನಗರವನ್ನು ವಶಪಡಿಸಿಕೊಳ್ಳುವುದು ರಷ್ಯಾಕ್ಕೆ ಅನಿವಾರ್ಯವಾಗಿತ್ತು. ರಷ್ಯಾ ಸೇನೆಯ ಈ ಜಯದಿಂದ ಉಕ್ರೇನ್ಗೆ ಪ್ರಮುಖ ಕೈಗಾರಿಕೆ ಪ್ರದೇಶಗಳು ಮತ್ತು ಕರಾವಳಿಯಿಂದ ಸಂಪರ್ಕ ಕಡಿತಗೊಂಡಂತೆ ಆಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist