ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಮಂಗಳೂರು: ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಮಂಗಳೂರು ಮೂಲದ ಮಾಜ್ ಮುನೀರ್ ಅಹ್ಮದ್ ಮತ್ತು ನಾಪತ್ತೆಯಾಗಿರುವ ಶಂಕಿತ ಉಗ್ರ ಮೊಹಮ್ಮದ್ ಶರೀಕ್ ಜೊತೆ ನಂಟು ಹೊಂದಿದ್ದ ಮಂಗಳೂರಿನ ಅನ್ಸರ್ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಬಂಧಿತರ ಶಂಕಿತರ ಸಂಖ್ಯೆ ಮೂರಕ್ಕೇರಿದ್ದು, ತಲೆಮರೆಸಿಕೊಂಡಿರುವ ಶಿವಮೊಗ್ಗ ಮೂಲದ ಮತ್ತೋರ್ವನ ಬಂಧನಕ್ಕೆ ತನಿಖೆ ಮುಂದುವರಿದಿದೆ.
ಇಬ್ಬರನ್ನು ಈಗಾಗಲೇ ಬಂಧಿಸಿದ್ದು ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧಿತ ಆರೋಪಿಗಳು.
ತೀರ್ಥಹಳ್ಳಿಯ ಸೊಪ್ಪಿಗುಡ್ಡೆ ನಿವಾಸಿ ಶಾರೀಕ್ ಮತ್ತು ಆತನ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಹಾಗೂ ಸಯ್ಯದ್ ಯಾಸೀನ್ ನಿಷೇಧಿತ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿದ್ದು, ಈ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶ ಮಾಡಿ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?