ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಉಗ್ರ ಭಾಗ್ಯ' ಯೋಜನೆಯಡಿ ನೀವು ಸಾಕಿದ ರಣಹದ್ದುಗಳನ್ನು ನಾವು ಬೇಟೆಯಾಡಿದ್ದೇವೆ: ಸಿದ್ದುಗೆ ತಿರುಗೇಟು ನೀಡಿದ ಬಿಜೆಪಿ

Twitter
Facebook
LinkedIn
WhatsApp
‘ಉಗ್ರ ಭಾಗ್ಯ’ ಯೋಜನೆಯಡಿ ನೀವು ಸಾಕಿದ ರಣಹದ್ದುಗಳನ್ನು ನಾವು ಬೇಟೆಯಾಡಿದ್ದೇವೆ: ಸಿದ್ದುಗೆ ತಿರುಗೇಟು ನೀಡಿದ ಬಿಜೆಪಿ

PFI Ban: ಆಗಸ್ಟ್ 16 ರಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಪಿಎಫ್‌ಐ, ಎಸ್‌ಡಿಪಿಐ ಈ ಯಾವ ಸಂಘಟನೆಗಳೇ ಆಗಲಿ, ಸಮಾಜದ ಸಾಮರಸ್ಯ ಹಾಳು ಮಾಡುತ್ತಿವೆ, ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ ರಾಜ್ಯ ಬಿಜೆಪಿ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧ ಮಾಡಲಿ, ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರ ಇದೆ.

ಆದರೂ ಏಕೆ ಸುಮ್ಮನಿದ್ದೀರಿ ಎಂದು ಪ್ರಶ್ನಿಸಿದ್ದರು. ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಇದೀಗ ಬಿಜೆಪಿ ತಿರುಗೇಟು ಕೊಟ್ಟಿದೆ.


ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಮುಗಿಬಿದ್ದಿದೆ.

‘ಉಗ್ರ ಭಾಗ್ಯ’ ಯೋಜನೆಯಡಿ ನೀವು ಸಾಕಿದ ರಣಹದ್ದುಗಳನ್ನು ನಾವು ಬೇಟೆಯಾಡಿದ್ದೇವೆ: ಸಿದ್ದುಗೆ ತಿರುಗೇಟು ನೀಡಿದ ಬಿಜೆಪಿ

ಕರ್ನಾಟಕ ಬಿಜೆಪಿಯ ಪರಿಶೀಲಿಸಿದ ಟ್ವಿಟ್ಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರಿಗೆ ಚಾಟಿ ಬೀಸಿರುವ ಬಿಜೆಪಿ, ಮಾನ್ಯ ಸಿದ್ದರಾಮಯ್ಯನವರೇ.. ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ