ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ಅಸಹಾಯಕ ಮಕ್ಕಳ ತಂದೆಯ ಶವ ಸಂಸ್ಕಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ

Twitter
Facebook
LinkedIn
WhatsApp
ಉಡುಪಿಯಲ್ಲಿ ಅಸಹಾಯಕ ಮಕ್ಕಳ ತಂದೆಯ ಶವ ಸಂಸ್ಕಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ

ಉಡುಪಿ : ವ್ಯಕ್ತಿಯೋರ್ವ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟು ಶವ ಸಂಸ್ಕಾರ ನಡೆಸಲು ಅಸಹಾಯಕರಾದ ಮಕ್ಕಳಿಗೆ ಸ್ವಂದಿಸಿದ ವಿಶು ಶೆಟ್ಟಿ ಅಂಬಲಪಾಡಿ ತಾನೇ ಮುಂದೆ ಬಂದು ಎಲ್ಲಾ ಖರ್ಚನ್ನು ಭರಿಸಿ ಶವ ಸಂಸ್ಕಾರ ನೆರವೆರಿಸಿದ ಘಟನೆ ಜೂನ್ 27 ರಂದು ಉಡುಪಿ ಬೀಡಿನ ಗುಡ್ಡೆ ಸ್ಮಶಾನದಲ್ಲಿ ನಡೆದಿದೆ..
ಮೃತ ವ್ಯಕ್ತಿ ಪಿಲ್ಲಾರ್ ಖಾನ್ ನ ನಿವಾಸಿ ಮಂಜುನಾಥ (45 ವ) ಕೂಲಿ ಕಾರ್ಮಿಕನಾಗಿದ್ದು ಅನಾರೋಗ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜೂನ್ 26 ರಂದು ಮೃತ ಪಟ್ಟಿದ್ದಾನೆ. ಮೃತರ ಸಣ್ಣ ಮಕ್ಕಳು ತಂದೆಯ ಶವ ಸಂಸ್ಕಾರದ ಬಗ್ಗೆ ದುಃಖಿಸುತ್ತಿದ್ದು , ವಿಷಯ ತಿಳಿದ ವಿಶು ಶೆಟ್ಟಿ ಮಕ್ಕಳ ಮುಖಾಂತರ ಶವವನ್ನು ಆಸ್ಪತ್ರೆಯಿಂದ ಪಡೆದು ತಾನೇ ಮುಂದೆ ನಿಂತು ಎಲ್ಲಾ ಖರ್ಚನ್ನು ಭರಿಸಿ ಮಕ್ಕಳ ಮೂಲಕ ವಿಧಿ ವಿಧಾನ ನೆರವೆರಿಸಿ ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೆರಿಸಿ ಮಾನವೀಯತೆ ತೋರಿಸಿದ್ದಾರೆ. ಜೊತೆಗೆ ಮಕ್ಕಳಿಗೆ ಧೈರ್ಯದ ಮಾತುಗಳನ್ನು ಹೇಳಿ ಏನಾದರೂ ಸಹಾಯ ಬೇಕಾದಲ್ಲಿ ಸ್ವಂದಿಸುವುದಾಗಿ ಭರವಸೆ ನೀಡಿದ್ದಾರೆ. ಉದ್ಯಾವರ ರಾಮದಾಸ್ ಪಾಲನ್ ರವರು ಸಹಕರಿಸಿದ್ದಾರೆ. ಮೃತರ ಮಕ್ಕಳ ಭವಿಷ್ಯತ್ತಿನ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕೆಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು