ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಉಡುಪಿ: ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಸರಿಯಾಗಿ ಬುದ್ದಿ ಕಲಿಸಿ ಪೊಲೀಸ್ ವಶಕ್ಕೆ ನೀಡಿದ್ದಾರೆ.
ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ ಕಂಡಕ್ಟರ್ ಉಪೇಂದ್ರ ಎಂಬಾತನೇ ಈ ವಿಕೃತ ಕಾಮಿ. ಈತ ಸಂತೆಕಟ್ಟೆಯ ನರ್ಸಿಂಗ್ ಕಾಲೇಜ್ ಬಳಿ ತನ್ನ ಸ್ಕೂಟಿಯಲ್ಲಿ ಬಂದು ಅಲ್ಲಿನ ವಿದ್ಯಾರ್ಥಿನಿಯರಿಗೆ ಪ್ಯಾಂಟ್ ಜಿಪ್ ಜಾರಿಸಿ ಕಳೆದ ಕೆಲವು ದಿನಗಳಿಂದ ಗುಪ್ತಾಂಗ ತೋರಿಸುತ್ತಿದ್ದ. ಮಾತ್ರವಲ್ಲದೆ ಕೈಸನ್ನೆ, ಕಣ್ಣ್ ಸನ್ನೆ ಮಾಡುತ್ತ ಯುವತಿಯರ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ದೂರಲಾಗಿದೆ.
ಈ ನಡುವೆ ಕಾಲೇಜ್ ನ ಮುಖ್ಯಸ್ಥರು, ವಿದ್ಯಾರ್ಥಿನಿಯರು ಇರುವಾಗಲೇ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ ಕಂಡಕ್ಟರ್ ನ್ನು ಕಾಲೇಜ್ ನ ಸಿಬ್ಬಂದಿಗಳು, ವಿದ್ಯಾರ್ಥಿನಿಗಳು ಬಸ್ ಕಂಡಕ್ಟರ್ ನ ಅಟ್ಟಡಿಸಿದ್ದಾರೆ.
ಬಳಿಕ ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದಾಗ ಆತನ ಕಿರುಕುಳದ ಮಾಹಿತಿ ತಿಳಿದು ಬಂದಿದೆ. ಬಳಿಕ ಉಡುಪಿ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?