ಉಡುಪಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪಿರುವ ಘಟನೆ ಉಡುಪಿಯ ಕಡೆಕಾರಿನಲ್ಲಿ ನಡೆದಿದೆ. ಕಡೆಕಾರು ನಿವಾಸಿ ಎಂಟು ವರ್ಷದ ರಾಘವ ಮೃತ ಬಾಲಕ.ಈತ ಕಿದಿಯೂರು ಆಂಗ್ಲಮಾಧ್ಯಮ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬಾಲಕ ಭಾನುವಾರ ಸಂಜೆಮನೆ ಬಳಿ ಆಟವಾಡಿ ಕೈಕಾಲು ತೊಳೆಯಲು ಕೆರೆಗೆ ಇಳಿದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮಗು ಮನೆಗೆ ಬರದಿದ್ದಾಗ ಮನೆಯಲ್ಲಿ ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.ಬಳಿಕ ಮುಳುಗು ತಜ್ಞರ ಸಹಾಯದಿಂದ ಮೃತದೇಹ ಮೇಲಕ್ಕೆತ್ತಲಾಗಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?