ಮಂಗಳವಾರ, ಮೇ 21, 2024
ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯ ಬಲಾಯಿಪಾದೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ :ಹಲವರಿಗೆ ಗಾಯ!!

Twitter
Facebook
LinkedIn
WhatsApp
ಉಡುಪಿಯ ಬಲಾಯಿಪಾದೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ :ಹಲವರಿಗೆ ಗಾಯ!!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಉಡುಪಿಯ ಬಲಾಯಿಪಾದೆ ರಾಷ್ಟಿಯ ಹೆದ್ದಾರಿ ಸಮೀಪ ಗುರುವಾರ ನಡೆದಿದೆ. ಘಟನೆಯ ಪರಿಣಾಮ ಹಲವರು ಗಾಯಗೊಂಡಿದ್ದು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಜೊತೆಗೆ ಉಡುಪಿ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ