ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಉಡುಪಿ: ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವ ಗ್ರಾಮದ ಪವಿತ್ರಾ(26) ಎಂಬುವವರು ಅಕ್ಟೋಬರ್ 26 ರಂದು 8.30 ರ ಸಮಯಕ್ಕೆ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ.
ಪವಿತ್ರಾ ಅವರು 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು, ಮೂಗಿನ ಮೇಲೆ ಹಳೆ ಗಾಯದ ಗುರುತು ಇದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೋಲಿಸ್ ಉಪಾಧೀಕ್ಷಕರು,ಕಾರ್ಕಳ ವಿಭಾಗ, ಕಾರ್ಕಳ ದೂ.ಸಂಖ್ಯೆ: 08258-231333-9480805421, ಪೋಲಿಸ್ ವೃತ್ತ ನೀರೀಕ್ಷಕರು ಕಾಪು, ವೃತ್ತ ಕಚೇರಿ ದೂ.ಸಂಖ್ಯೆ: 0820-2552133,94808054431, ಅಥವಾ ಶಿರ್ವ ಪೋಲಿಸ್ ಠಾಣೆ ದೂ.ಸಂಖ್ಯೆ: 0820-2554139,9480805451 ನ್ನು ಸಂಪರ್ಕಿಸಬಹುದಾಗಿದೆಂದು ಶಿರ್ವಾ ಪೋಲಿಸ್ ಉಪನೀರಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?