ಉಡುಪಿ: ಯುವಕರಿಗೆ ಸೇನಾಪೂರ್ವ ತರಬೇತಿ ನೀಡಲು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ತರಬೇತಿ ಕೇಂದ್ರವನ್ನು ಆರಂಭಿಸಲಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿಯಲ್ಲಿ ಕೋಟಿ ಚೆನ್ನಯ, ದಕ್ಷಿಣ ಕನ್ನಡ ದಲ್ಲಿ ರಾಣಿ ಅಬ್ಬಕ್ಕ ಮತ್ತು ಉತ್ತರ ಕನ್ನಡ ದಲ್ಲಿ ಹೆಂಜ ನಾಯ್ಕ ಅವರ ಹೆಸರಿನಲ್ಲಿ ಈ ಕೇಂದ್ರ ವನ್ನು ನಿರ್ಮಿಸಲಿದ್ದೇವೆ. ಪ್ರತೀ ಬ್ಯಾಚ್ನಲ್ಲಿ ಸುಮಾರು 100 ಅಭ್ಯರ್ಥಿಗಳಿಗೆ ತರಬೇತಿಯನ್ನು ನುರಿತ ತಂಡದ ಮೂಲಕ ನೀಡಲಾಗುವುದು. ತರಬೇತಿ 6 ತಿಂಗಳು ಇರಲಿದೆ. ಈ ಸಂಬಂಧ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಿದ್ದೇವೆ. ಸೇನಾ ಪೂರ್ವ ತರಬೇತಿಗೆ ಸೇರಲು ಯಾರು ಅರ್ಹರು ಎಂಬುದನ್ನು ಶೀಘ್ರ ತಿಳಿಸಲಾಗುವುದು. ಎಲ್ಲ ವರ್ಗದವರಿಗೂ ಅವಕಾಶ ನೀಡಲಿದ್ದೇವೆ ಎಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಸಚಿವರು ಹೇಳಿದರು.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?