ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ ನಿಟ್ಟೂರು ಬಳಿ ಬೈಕ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಮೃತ್ಯು

Twitter
Facebook
LinkedIn
WhatsApp
tdy 24 3 620x372 1

ಉಡುಪಿ: ಬೈಕ್‌ಗೆ ಹಿಂಬದಿಯಿಂದ ಟಿಪ್ಪರ್‌ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನಿಟ್ಟೂರು ಬಳಿ ಗುರುವಾರ ರಾತ್ರಿ ನಡೆದಿದೆ.

ಅಂಬಾಗಿಲು ನಿವಾಸಿ ಅಬ್ದುಲ್‌ ರಶೀದ್‌ (60) ಮೃತಪಟ್ಟವರು. ಸಮೋಸಾ ವ್ಯಾಪಾರಿಯಾಗಿದ್ದ ಇವರು ಕೆಲಸ ಮುಗಿಸಿಕೊಂಡು ಕರಾವಳಿ ಬೈಪಾಸ್‌ ಮಾರ್ಗವಾಗಿ ಅಂಬಾಗಿಲಿನ ತನ್ನ ಮನೆಗೆ ತೆರಳುತ್ತಿದ್ದರು. ಮಣಿಪಾಲ ಇನ್‌ ಹೊಟೇಲ್‌ ಬಳಿ ತಲುಪುತ್ತಿದ್ದಂತೆ ಹಿಂಬದಿಯಿಂದ ಅತೀ ವೇಗದಲ್ಲಿ ಆಗಮಿಸಿದ ಟಿಪ್ಪರ್‌ ಚಾಲಕ ಬೈಕ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದ. ಢಿಕ್ಕಿಯ ರಭಸಕ್ಕೆ ಅವರು ಹಾಕಿದ್ದ ಹೆಲ್ಮೆಟ್‌ ಕೂಡ ನಜ್ಜುಗುಜ್ಜಾಗಿದೆ. ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ