ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: 25 ಲಕ್ಷ ಆನ್‌ಲೈನ್‌ ಬಹುಮಾನ ಆಮಿಷ- 5.63 ಲಕ್ಷ ಕಳೆದುಕೊಂಡ ವ್ಯಕ್ತಿ

Twitter
Facebook
LinkedIn
WhatsApp
ಉಡುಪಿ: 25 ಲಕ್ಷ ಆನ್‌ಲೈನ್‌ ಬಹುಮಾನ ಆಮಿಷ- 5.63 ಲಕ್ಷ ಕಳೆದುಕೊಂಡ ವ್ಯಕ್ತಿ

ಉಡುಪಿ: ವಾಟ್ಸ್ ಅಫ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್‌ಲೈನ್‌ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿವಾಕರ್ ಎಂಬವರ ವಾಟ್ಸ್ ಅಫ್ ನಂಬರ್ ಗೆ ಅಪರಿಚಿತ ವ್ಯಕ್ತಿಗಳು ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ದಾಖಲಾತಿಗಳನ್ನು ವಾಟ್ಸ್ ಅಫ್ ಗೆ ಕಳುಹಿಸಿ ದಿವಾಕರ್ ಅವರು ನಂಬುವಂತೆ ಮಾಡಿ ನಂತರ ಯಾರೋ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿ, ವಿವಿಧ ಇಲಾಖೆಯ ಅಧಿಕಾರಿಗಳೆಂದು ನಂಬಿಸಿ ಬಹುಮಾನದ ಮೊತ್ತಕ್ಕೆ ಡಿಪಾಸಿಟ್ ಹಣವನ್ನು ಕಟ್ಟುವಂತೆ ತಿಳಿಸಿದ್ದಾರೆ.
ಆ ಬಳಿಕ ಎಸ್.ಬಿ.ಐ, ಐಡಿಬಿಐ ಬ್ಯಾಂಕ್ ಗಳ ವಿವಿಧ ಖಾತೆಗಳನ್ನು ನೀಡಿದ್ದು, ಇದನ್ನು ನಂಬಿದ ದಿವಕಾರ್ ಜಲ್ದಿ ಕ್ಯಾಶ್ ನಿಂದ ರೂಪಾಯಿ 1,90,000 ಹಾಗೂ ಐಡಿಐಬಿ ಬ್ಯಾಂಕ್ ನಿಂದ ಉಡುಪಿಯಿಂದ ರೂಪಾಯಿ 3,73,150 ರಂತೆ ಒಟ್ಟು ರೂಪಾಯಿ 5,63,150 ಹಣವನ್ನು ಡಿಪಾಸಿಟ್ ಮಾಡಿರುತ್ತಾರೆ.
ಆದರೆ ಬಳಿಕ ಬಹುಮಾನದ ಹಣವನ್ನು ನೀಡದೆ, ಡಿಪಾಸಿಟ್ ಮಾಡಿಸಿಕೊಂಡ ಹಣವನ್ನು ಕೂಡ ವಾಪಾಸ್ಸು ನೀಡದೆ ಒಟ್ಟು ರೂಪಾಯಿ 5,63,150ಹಣವನ್ನು ಮೋಸ ಮಾಡಿರುವುದಾಗಿ ಸೆನ್ ಅಪರಾಧ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು