ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉತ್ತರ, ವಾಯವ್ಯ ಭಾರತದಲ್ಲಿ ತೀವ್ರವಾಗಲಿದೆ ಚಳಿ.

Twitter
Facebook
LinkedIn
WhatsApp
ಬಿಗ್​ಬಾಸ್​ ತೆಲುಗು ಸೀಸನ್​ 5 ವಿನ್ನರ್​ ಆಗಿ ಸನ್ನಿ ಘೋಷಣೆ

ನವದೆಹಲಿ: ದೇಶದ ವಾಯವ್ಯ ಮತ್ತು ಉತ್ತರ ಭಾಗದ ರಾಜ್ಯಗಳಲ್ಲಿ ಮುಂದಿನ ಮೂರು ದಿನ ಚಳಿ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ, ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್​,  ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್​, ಉತ್ತರಾಖಂಡ, ಪಾಕ್​ ಆಕ್ರಮಿತ ಕಾಶ್ಮೀರದ ಗಿಲ್ಗಿಟ್​ ಮತ್ತು ಬಾಲ್ಟಿಸ್ತಾನ್​, ಮುಜಾರಾಬಾದ್​ಗಳಲ್ಲೂ ಚಳಿ ಹೆಚ್ಚಿರುತ್ತದೆ ಎಂದು ಅದು ತಿಳಿಸಿದೆ. ಉತ್ತರಾಖಂಡ, ಪಂಜಾಬ್​, ಹರಿಯಾಣಗಳಲ್ಲಿ ದಟ್ಟ ಮಂಜು ಆವರಿಸಲಿದ್ದು,  1ರಿಂದ 50 ಮೀಟರ್​ವರೆಗೆ ಅತಿ ದಟ್ಟ ಮಂಜು,  51ರಿಂದ 200 ಮೀಟರ್​ವರೆಗೆ ದಟ್ಟ ಮಂಜು, 201ರಿಂದ 500 ಮೀಟರ್​ವರೆಗೆ ಸಾಧಾರಣ ಮಂಜುಕವಿದ ವಾತಾವರಣ ಇರಲಿದೆ. ಶೀತಗಾಳಿಯು ಗಂಟೆಗೆ 15 ಕಿ.ಮೀ. ವೇಗದಲ್ಲಿ ಬೀಸಲಿದ್ದು,  ಮುಂದಿನ ಗುರುವಾರದವರೆಗೆ ವಾಯವ್ಯ ಭಾರತದಲ್ಲಿ ಇದು ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆಯ ವರ್ತಾ ಪತ್ರದಲ್ಲಿ ತಿಳಿಸಿದೆ.
ಶ್ರೀನಗರದಲ್ಲಿ ಮೈನಸ್‌ 6 ಡಿಗ್ರಿ ಸೆಲ್ಷಿಯಸ್‌ ಕಡಿಮೆ ತಾಪಮಾನ:
ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಭಾರಿ ಇಳಿಕೆ ಕಂಡುಬರುತ್ತಿದ್ದು, ಶ್ರೀನಗರದಲ್ಲಿ ಈ ಋತುವಿನ ಈವರೆಗಿನ ಅತ್ಯಂತ ಕಡಿಮೆ ತಾಪಮಾನ  ಮೈನಸ್​ 6.0 ಡಿಗ್ರಿ ಸೆಲ್ಷಿಯಸ್​ ದಾಖಲಾಗಿದೆ. ಕೆರೆಕೊಳ್ಳಗಳು ಮತ್ತು ನೀರಿನ ಪೈಪುಗಳು ಚಳಿಯಿಂದ ಮರಗಟ್ಟಿದೆ. ಉತ್ತರ ಭಾಗದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮೈನಸ್​ 8.5 ಡಿಗ್ರಿ ಸೆಲ್ಷಿಯಸ್​  ದಾಖಲಾಗಿದ್ದು, ಲಡಾಖ್‌​ ದ್ರಾಸ್​ ಪಟ್ಟಣದಲ್ಲಿ ಮೈನಸ್​ 20.3 ಮತ್ತು ಲೇಹ್​ನಲ್ಲಿ ಮೈನಸ್​ 15.3 ಡಿಗ್ರಿ ಸೆಲ್ಷಿಯಸ್​   ರಾತ್ರಿ ತಾಪಮಾನ ದಾಖಲಾಗಿವೆ ಎಂದು ವರದಿ ತಿಳಿಸಿದೆ.
ರಾಜಸ್ಥಾನದ ಚುರು ಎಂಬಲ್ಲಿ ಮೈನಸ್​ 2.6 ಡಿಗ್ರಿ ಸೆಲ್ಷಿಯಸ್​​, ಸಿಕಾರ್​ನಲ್ಲಿ  ಮೈನಸ್​ 2.5 ಡಿಗ್ರಿ ಸೆಲ್ಷಿಯಸ್​ , ಅಮೃತಸರದಲ್ಲಿ ಮೈನಸ್​ 0.5 ಡಿಗ್ರಿ ಸೆಲ್ಷಿಯಸ್​ , ದೆಹಲಿಯಲ್ಲಿ 4.6 ಡಿಗ್ರಿ ಸೆಲ್ಷಿಯಸ್​   ಕಡಿಮೆ ತಾಪಮಾನ ಭಾನುವಾರ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು