ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯಮಿ ವಿಜಯ ಮಲ್ಯ ರನ್ನು ದಿವಾಳಿ ಎಂದು ಘೋಷಿಸಿದ ಇಂಗ್ಲೆಂಡ್ ನ್ಯಾಯಾಲಯ.

Twitter
Facebook
LinkedIn
WhatsApp
ಉದ್ಯಮಿ ವಿಜಯ ಮಲ್ಯ ರನ್ನು ದಿವಾಳಿ ಎಂದು ಘೋಷಿಸಿದ ಇಂಗ್ಲೆಂಡ್ ನ್ಯಾಯಾಲಯ.

ಲಂಡನ್​ : ಉದ್ಯಮಿ ವಿಜಯ್ ಮಲ್ಯಾ ಅವರನ್ನು ಲಂಡನ್ ಹೈಕೋರ್ಟ್ ಸೋಮವಾರ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟವು ಈಗ ನಿಷ್ಕ್ರಿಯವಾಗಿರುವ ಕಿಂಗ್ ಫಿಷರ್ ಏರ್ ಲೈನ್ಸ್ʼಗೆ ಪಾವತಿಸಿದ ಸಾಲದಿಂದ ಸಾಲವನ್ನ ವಸೂಲಿ ಮಾಡುವ ಪ್ರಕರಣವನ್ನ ಗೆದ್ದಿದೆ. ಆದಾಗ್ಯೂ, ಹೈಕೋರ್ಟ್ ಆದೇಶದ ವಿರುದ್ಧ ಮಲ್ಯಾ ಮೇಲ್ಮನವಿ ಸಲ್ಲಿಸುತ್ತಿದ್ದಾರೆ.

ಬ್ಯಾಂಕ್​ ಸಾಲ ತೀರಿಸದೇ ಭಾರತದಿಂದ ಕಾಲ್ಕಿತ್ತಿದ್ದ ಉದ್ಯಮಿ ವಿಜಯ್​ ಮಲ್ಯರನ್ನ ಬ್ರಿಟನ್​ ಹೈಕೋರ್ಟ್ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಸ್ಟೇಟ್​ ಬ್ಯಾಂಕ್​ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕ್​ ಒಕ್ಕೂಟವು ಸಾಲ ಮರುಪಾವತಿ ಮಾಡಿಕೊಳ್ಳಲು ವಿಶ್ವದಾದ್ಯಂತ ವಿಜಯ್​ ಮಲ್ಯರ ಆಸ್ತಿಯನ್ನ ಮುಟ್ಟುಗೋಲು ಹಾಕಲು ಮುಂದಡಿ ಇಡಬಹುದಾಗಿದೆ.ಭಾರತದಲ್ಲಿ ಇರುವ ಆಸ್ತಿಗಳ ಮೇಲೆ ತಮ್ಮ ಆಸ್ತಿಗೆ ಭದ್ರತೆಯನ್ನು ನೀಡಬೇಕು ಎಂದು ವಿಜಯ್​ ಮಲ್ಯ ಅವರು 2018 ರಲ್ಲಿ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದರು. 
ಯುಕೆ ಕಾಲಮಾನ 3 ಗಂಟೆ 45 ನಿಮಿಷದ ವೇಳೆಯಲ್ಲಿ ತೀರ್ಪು ನೀಡಿದ ಯುಕೆ ನ್ಯಾಯಮೂರ್ತಿ ಮೈಕಲ್​​ ಬ್ರಿಗ್ಸ್​​ ವಿಜಯ್​ ಮಲ್ಯ ದಿವಾಳಿಯಾಗಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೇ ವಿಜಯ್​ ಮಲ್ಯ ತಮ್ಮ ಮೇಲೆ ಇರುವ ಸಾಲದ ಹೊರೆಯನ್ನ ಇಳಿಸಿಕೊಳ್ಳಲು ಶಕ್ತರಿದ್ದಾರೆ ಅನ್ನೋದಕ್ಕೆ ಯಾವುದೇ ಆಧಾರವಿಲ್ಲ ಎಂದೂ ಅವರು ಹೇಳಿದ್ದಾರೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಜೂನ್​ 5 ರಂದು ಅವಕಾಶ ಮಾಡಿಕೊಟ್ಟಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು