ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ಮುಂಜಾನೆ ನಡೆದಿದೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28) ಎಂದು ಗುರುತಿಸಲಾಗಿದೆ.
ಧಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ಅಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಹಳೇ ದ್ವೇಷದ ಕಾರಣ ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದ್ದು, ಗಂಭೀರ ಗಾಯಗೊಂಡ ಆರೀಫ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ದಾಖಲಾಗಿದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?