ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂ ಎನ್ ರಾಜೇಂದ್ರ ಕುಮಾರ್ ಸ್ಪರ್ಧೆ ಇಂಗಿತ. ಕಾಂಗ್ರೆಸ್ ವಿಜಯಕ್ಕೆ ಸಂಚಕಾರ ? ಪಕ್ಷದಲ್ಲಿ ಆರಂಭವಾಗಿದೆ ತಳಮಳ!

Twitter
Facebook
LinkedIn
WhatsApp
ವಿಧಾನಪರಿಷತ್ತು ಚುನಾವಣೆಗೆ ಎಂ ಎನ್ ರಾಜೇಂದ್ರ ಕುಮಾರ್ ಸ್ವತಂತ್ರ ಸ್ಪರ್ಧೆ?

ವಿಧಾನಪರಿಷತ್ ಚುನಾವಣೆಗೆ ಸಹಕಾರಿ ಕ್ಷೇತ್ರದ ಧುರೀಣ ಎಂ ಎನ್ ರಾಜೇಂದ್ರ ಕುಮಾರ್ ಸ್ಪರ್ಧಿಸಲು ಇಂಗಿತ ತೋರಿಸಿದ್ದು ಕಾಂಗ್ರೆಸ್ ನ ಒಂದು ಕ್ಷೇತ್ರಕ್ಕೆ ಆಯ್ಕೆಯಾಗುವ ಲಕ್ಷಣಕ್ಕೆ ಸಂಚಕಾರ ಬಂದೊದಗಿದೆ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಅಂತರಿಕ ಮೂಲದಿಂದ ವರದಿಯಾಗಿದೆ.

ಬಿಜೆಪಿಗೆ ಒಂದು ಕ್ಷೇತ್ರ ಸುಲಭದಲ್ಲಿ ದಕ್ಕಬಹುದು ಬಿಜೆಪಿಗೆ ತೊಂದರೆ ಆಗುವುದಿಲ್ಲ ಎನ್ನಲಾಗುತ್ತಿದೆ. ಆದರೆ ಒಂದು ಕ್ಷೇತ್ರವನ್ನು ಗೆಲ್ಲಬಹುದು ಎಂಬ ಆಲೋಚನೆಯಲ್ಲಿ ಇದ್ದ ಕಾಂಗ್ರೆಸ್ ಈಗ ರಾಜೇಂದ್ರಕುಮಾರ್ ಸ್ಪರ್ಧೆಯಿಂದ ಆತಂಕಕ್ಕೆ ಒಳಗಾಗಿದೆ ಎನ್ನಲಾಗುತ್ತಿದೆ.

ಬಿಜೆಪಿ ಹೆಚ್ಚುವರಿ ಮತ ಹಾಗೂ ಕಾಂಗ್ರೆಸ್ಸಿನ ಮತಗಳನ್ನು ರಾಜೇಂದ್ರ ಕುಮಾರ್ ಸೆಳೆದರೆ ಅದು ಕಾಂಗ್ರೆಸ್ನ ಒಂದು ಕ್ಷೇತ್ರವನ್ನು ಕಿತ್ತುಕೊಳ್ಳ ಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು