ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಚ್ಚರಿಕೆ ತಪ್ಪಿದರೆ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ - ಸಿಎಂ ಯಡಿಯೂರಪ್ಪ ಎಚ್ಚರಿಕೆ.

Twitter
Facebook
LinkedIn
WhatsApp
ಎಚ್ಚರಿಕೆ ತಪ್ಪಿದರೆ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ – ಸಿಎಂ ಯಡಿಯೂರಪ್ಪ ಎಚ್ಚರಿಕೆ.

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಲಾಕ್‌ ಡೌನ್‌ ಬೆನ್ನಲ್ಲೇ ಏರಿಕೆಯಾಗುತ್ತಿದೆ. ಒಂದೊಮ್ಮೆ ಜನರು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ರೆ 15 ದಿನಗಳ ನಂತರ ವಿನಾಯಿತಿಯನ್ನ ರದ್ದುಪಡಿಸಿ, ಲಾಕ್‌ ಡೌನ್‌ ಹೇರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರಕಾರ ಲಾಕ್‌ ಡೌನ್‌ ಅನ್ನು ಹಂತ ಹಂತವಾಗಿ ತೆರವು ಮಾಡಲಾಗಿತ್ತು. ಅಲ್ಲದೇ ಜುಲೈ 3ರಿಂದ ಜುಲೈ 19ರವರೆಗೆ ಅನ್‍ಲಾಕ್ ಜಾರಿ ಮಾಡಲಾಗಿತ್ತು. ಆದರೆ ಅನ್‌ ಲಾಕ್‌ ಆದೇಶ ಜಾರಿಯಾದ ಬೆನ್ನಲ್ಲೇ ಕೆಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆಯಾಗುತ್ತಿದೆ. ಅಲ್ಲದೇ ಜನರು ಮಾಸ್ಕ್‌, ಸಾಮಾಜಿಕ ಅಂತರವನ್ನು ಮರೆಯುತ್ತಿದ್ದಾರೆ. ಇದರಿಂದಾಗಿ ಸೋಂಕು ಏರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

WhatsApp Image 2021 06 18 at 4.17.20 PM

ನಿತ್ಯವೂ ಕರ್ನಾಟಕದಲ್ಲಿ ಎರಡು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ನಿಧಾನವಾಗಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಇನ್ನೊಂದೆಡೆ ರಾಜ್ಯದ ೮ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದೆ. ಜೊತೆಗೆ ತಜ್ಞರು ಕೂಡ ರಾಜ್ಯದಲ್ಲಿ ಮೂರನೇ ಅಲೆಯ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಜುಲೈ ೧೯ರ ನಂತರ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ ಜಾರಿಯಾಗುತ್ತಾ ಅನ್ನೋ ಪ್ರಶ್ನೆಯನ್ನು ಹುಟ್ಟುಹಾಕಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು