ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎನ್ ಡಿಟಿವಿಯ ಶೇ. 26 ರಷ್ಟು ಷೇರು ಖರೀದಿಗೆ ಮುಂದಾದ ಅದಾನಿ ಗ್ರೂಪ್

Twitter
Facebook
LinkedIn
WhatsApp
ಎನ್ ಡಿಟಿವಿಯ ಶೇ. 26 ರಷ್ಟು ಷೇರು ಖರೀದಿಗೆ ಮುಂದಾದ ಅದಾನಿ ಗ್ರೂಪ್

ನವದೆಹಲಿ: ಅದಾನಿ ಸಮೂಹದ ಎಎಮ್‌ಜಿ ಮೀಡಿಯಾ, ಪರೋಕ್ಷವಾಗಿ ಎನ್‌ಡಿಟಿವಿಯ ಶೇ. 26 ರಷ್ಟು ಷೇರುಗಳ ಖರೀದಿ ಮಾಡಲು ನಿರ್ಧರಿಸಿದೆ.

ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ (VCPL) ಸಂಸ್ಥೆಯ ಹೆಸರಿನಲ್ಲಿ ಈ ಖರೀದಿ ಪ್ರಕ್ರಿಯೆ ನಡೆಸಲು ಅದಾನಿ ಗ್ರೂಪ್ ಮುಂದಾಗಿದೆ. ವಿಶ್ವಪ್ರಧಾನ್ ಕಮರ್ಷಿಯಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಎಎಂಜಿ ಮೀಡಿಯಾ ನೆಟ್‌ವರ್ಕ್ಸ್‌ ಲಿಮಿಟೆಡ್ (AMNL) ಸಂಸ್ಥೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ.

“ಈ ಖರೀದಿ ಪ್ರಕ್ರಿಯೆಯು ಸಂಸ್ಥೆಯ ಅತಿದೊಡ್ಡ ಮೈಲಿಗಲ್ಲು ಆಗಲಿದೆ. ಎಎಂಎನ್ ಭಾರತೀಯ ನಾಗರಿಕರು, ಗ್ರಾಹಕರು ಮತ್ತು ಭಾರತದಲ್ಲಿ ಆಸಕ್ತಿ ಹೊಂದಿರುವವರಿಗೆ ಮಾಹಿತಿ ಮತ್ತು ಜ್ಞಾನವನ್ನು ನೀಡಲು ಪ್ರಯತ್ನಿಸುತ್ತದೆ. ಸುದ್ದಿ ವಿತರಣೆಯಲ್ಲಿ ಎನ್‌ಡಿಟಿವಿ ನಾಯಕತ್ವವನ್ನು ಬಲಪಡಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಎಎಂಜಿ ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್‌ನ ಸಿಇಒ ಸಂಜಯ್ ಪುಗಾಲಿಯಾ ಅವರು ಹೇಳಿದ್ದಾರೆ.

ಎನ್ ಡಿಟಿವಿ ಮೂರು ದಶಕಗಳಿಂದ ಪ್ರಮುಖ ಮಾಧ್ಯಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಂಪನಿಯು ಮೂರು ರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು(NDTV 24×7, NDTV India and NDTV Profit) ಹೊಂದಿದೆ. 2022ರ ಆರ್ಥಿಕ ವರ್ಷದಲ್ಲಿ ಎನ್‌ಡಿಟಿವಿ ಒಟ್ಟು 421 ಕೋಟಿ ಆದಾಯ ಸಂಗ್ರಹಿಸಿತ್ತು. ಈ ಪೈಕಿ 85 ಕೋಟಿ ಲಾಭ ದಾಖಲಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ