ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡನೇ ಕೋವಿಡ್ ಅಲೆಗೆ ಬರೋಬ್ಬರಿ 594 ವೈದ್ಯರ ಸಾವು!!

Twitter
Facebook
LinkedIn
WhatsApp
ಎರಡನೇ ಕೋವಿಡ್  ಅಲೆಗೆ ಬರೋಬ್ಬರಿ 594 ವೈದ್ಯರ ಸಾವು!!

ನವದೆಹಲಿ: ಕೋವಿಡ್ ನ ಎರಡನೇ ಅಲೆಗೆ ದೇಶದಲ್ಲಿ ಬರೋಬರಿ 594 ವೈದ್ಯರ ಮೃತ್ಯು ಸಂಭವಿಸಿದೆಯೆಂದು ಅಖಿಲ ಭಾರತ ವೈದ್ಯಕೀಯ ಪರಿಷತ್ತು ಹೇಳಿದೆ.

ಈ ಸಾವಿನಲ್ಲಿ 107 ಮಂದಿ ದೆಹಲಿಗೆ ಸೇರಿದವರಾಗಿದ್ದಾರೆ. ಬಿಹಾರದಲ್ಲಿ 96, ಉತ್ತರಪ್ರದೇಶದಲ್ಲಿ 67, ರಾಜಸ್ಥಾನದಲ್ಲಿ 43, ಜಾರ್ಖಂಡ್ ಇರಲಿ 39 ಸಾವು ಸಂಭವಿಸಿದೆ ಎಂದು ಪರಿಷತ್ ಹೇಳಿದೆ.
ಇದೊಂದು ಆತಂಕಕಾರಿ ಸಂಗತಿ ಎಂದು ಅಭಿಪ್ರಾಯಪಟ್ಟಿರುವ ಪರಿಷತ್ತು ಪ್ರತಿಯೊಬ್ಬರಿಗೂ ಸಾಧ್ಯವಾದಷ್ಟು ಸಹಾಯವನ್ನು ಪರಿಷತ್ತು ಮಾಡಿದೆ ಎಂದು ಅಭಿಪ್ರಾಯಪಟ್ಟಿದೆ.
ಪರಿಷತ್ತು ಭಾರತೀಯ ವೈದ್ಯ ರ ದೊಡ್ಡ ಸಂಸ್ಥೆಯಾಗಿದ್ದು, ಬಹುತೇಕ ಎಲ್ಲಾ ವೈದ್ಯರನ್ನೂ ಒಳಗೊಳ್ಳುತ್ತದೆ. ಈ ನಡುವೆ ವೈದ್ಯರ ಮೇಲಿನ ಹಲ್ಲೆ ಗಳನ್ನು ಕೂಡ ಪರಿಷತ್ತು ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರದ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದೆ. ಬಾಬಾ ರಾಮದೇವ ಅವರ ತಪ್ಪು ಹೇಳಿಕೆಯನ್ನು ಪರಿಷತ್ತು ಖಂಡಿಸಿದ್ದು, ಈ ವಿವಾದ ಈಗ ಕೋರ್ಟ್ ಮೆಟ್ಟಿಲೇರಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು