ಬುಧವಾರ, ಏಪ್ರಿಲ್ 17, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ಚಾಕು ಇರಿದ!

Twitter
Facebook
LinkedIn
WhatsApp
ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ಚಾಕು ಇರಿದ!

ಬೆಂಗಳೂರು: ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ವ್ಯಕ್ತಿಯೊಬ್ಬ ಚಾಕು ಇರಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಚಾಕು ಇರಿತಕ್ಕೊಳಗಾದವಳನ್ನು ಅಮುದಾ (Amuda) ಎಂದು ಗುರುತಿಸಲಾಗಿದ್ದು, ಈಕೆ ಇಂದಿರಾನಗರ ನಿವಾಸಿಯಾಗಿದ್ದಾಳೆ. ಆಟೋ ಚಾಲಕ ನವಾಝ್ ಚಾಕು ಇರಿದ ಆರೋಪಿ.

Related Articles

ಕೆಲ ವರ್ಷಗಳ ಹಿಂದೆ ಅಮುದಾ ಹಾಗೂ ನಯಾಝ್ ಪ್ರೀತಿಸುತ್ತಿದ್ದರು. ಈ ನಡುವೆ ನವಾಝ್ ಬೇರೆಯವರ ಜೊತೆ ಮದುವೆಯಾಗಿದ್ದ. ಇತ್ತ ಅಮುದಾ ಏಳುಮಲೈ ಎಂಬಾತನ ಜೊತೆ ಮದುವೆಯಾಗಿದ್ದಳು. ನಂತರ ಮತ್ತೆ ಪರಸ್ಪರ ಸಂಪರ್ಕಕ್ಕೆ ಬಂದಿದ್ದ ಮಾಜಿ ಪ್ರೇಮಿಗಳು. ಈ ವೇಳೆ ನವಾಝ್, ನಿನ್ನ ಪತಿ ಸರಿ ಇಲ್ಲ ಎರಡನೇ ಮದ್ವೆಯಾಗು (2nd Marriage) ಎಂದಿದ್ದ. ಆದರೆ ಇದಕ್ಕೆ ಅಮುದಾ ನಿರಾಕರಿಸಿದ್ದಳು.

ಈ ವಿಚಾರವಾಗಿ ಏಳು ಮಲೈ ಬೇಸತ್ತು ಹೋಗಿದ್ದ. ಅಲ್ಲದೆ ನಂತರ ಪತ್ನಿ ಮಕ್ಕಳಿಂದ ದೂರವಾಗಿದ್ದ. ಗಂಡ ಬಿಟ್ಟ ಹಿನ್ನೆಲೆ ಇಂದಿರಾನಗರದಲ್ಲಿ ಬಂದು ನೆಲೆಸಿದ್ದ. ಪ್ರತಿಸಲ ಪೀಡಿಸುತ್ತಿದ್ದ ನವಾಝ್ ಕೊನೆಗೆ ಅಮುದಾಗೆ ಚಾಕು ಇರಿದಿದ್ದ, ಬಳಿಕ ಪರಾರಿಯಾಗಿದ್ದ.

ಇಂದಿರಾನಗರ ಪೊಲೀಸ್ ಠಾಣೆ (Indiranagar Police Station) ಯಲ್ಲಿ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ