
ನವದೆಹಲಿ: ದೇಶದಲ್ಲಿ ತೈಲ ದರ ಗಗನಮುಖಿಯಾಗಿದೆ. ಹೀಗಾಗಿ ಜನ ಪೆಟ್ರೋಲ್, ಡೀಸೆಲ್ನ ಸಹವಾಸ ಬೇಡ ಅಂತಾ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ಸಾಲು ಸಾಲು ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗ್ತಿದೆ. ಪೆಟ್ರೋಲ್, ಡೀಸೆಲ್ ದರಗಳು ಆಕಾಶಕ್ಕೆ ಏಣಿ ಹಾಕುತ್ತಿವೆ. ಪೆಟ್ರೋಲ್ ಬಂಕ್ನತ್ತ ಹೋಗಬೇಕಾದ್ರೆ ಮೊದಲು ಜೇಬಲ್ಲಿರೋ ಪರ್ಸ್ ಚೆಕ್ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ದುಬಾರಿ ತೈಲ ದರದಿಂದ ರೋಸಿ ಹೋಗಿರುವ ಜನರು ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಗುಡ್ಬೈ ಹೇಳಿ ಎಲೆಕ್ಟ್ರಿಕ್ ವಾಹನಗಳನ್ನ ವೆಲ್ಕಮ್ ಮಾಡುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist